24.2 C
ಪುತ್ತೂರು, ಬೆಳ್ತಂಗಡಿ
September 9, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ನಾಳ ಸಮೀಪದ ಗದ್ದೆಯ ಪಾಲು ಬಾವಿಗೆ ಬಿದ್ದ ಅಡಿಕೆ ಸಾಗಾಟದ ಪಿಕಪ್

ಗೇರುಕಟ್ಟೆ : ಭಾರಿ ಗುಡುಗು, ಗಾಳಿ-ಮಳೆಗೆ ಆಡಿಕೆ ಸಾಗಾಟದ ಪಿಕಪ್ ವಾಹನ ಸುಮಾರು 20 ಅಡಿ ಆಳದ ಬಾವಿಗೆ ಬಿದ್ದ ಘಟನೆ ಎ.26 ರಂದು ಸಂಜೆ 7 ಗಂಟೆಗೆ ಸಂಭವಿಸಿದೆ.


ಗುರುವಾಯನಕೆರೆ ಯಿಂದ ಪುತ್ತೂರಿಗೆ 65 ಕೆ.ಜಿ ತೂಕದ 30 ಚೀಲ ಅಡಿಕೆ ಸಾಗಿಸುತ್ತಿದ್ದರು. ಮಂಜೊಟ್ಟಿ ಸಮೀಪದ ಕೇಳ್ತಾಜೆ ನಿವಾಸಿ ಹನೀಫ್ ಮಾಲೀಕತ್ವದ ಪಿಕಪ್ ನಲ್ಲಿ ಸಾಗಿಸುವ ಸಂದರ್ಭದಲ್ಲಿ ನಾಳ ಸಮೀಪದ ಮೈಲೋಡಿ ಕಡಿದಾದ ತಿರುವಿನಲ್ಲಿರುವ ಗೆದ್ದಯ ಪಕ್ಕದ ಬಾವಿಗೆ ತಲೆ ಕೆಳಗಾಗಿ ಬಿದ್ದಿದೆ.ಚಾಲಕ ಮತ್ತು ನಿರ್ವಾಹಕರಿಗೆ ಯಾವುದೇ ರೀತಿಯ ತೊಂದರೆಯಾಗಿಲ್ಲ.ಸ್ಥಳೀಯರ ಸಹಾಯದಿಂದ ಅಡಿಕೆ ತುಂಬಿದ ಚೀಲಗಳನ್ನು ಬೇರೆ ವಾಹನಕ್ಕೆ ಸಾಗಿಸಲು ಸಹಕರಿಸಿದರು.

Related posts

ಬಳಂಜ ಶಿವಾಜಿ ಫ್ರೆಂಡ್ಸ್ ಕ್ಲಬ್ ನ ಅಧ್ಯಕ್ಷರಾಗಿ ಹರೀಶ್ ದೇವಾಡಿಗ, ಕಾರ್ಯದರ್ಶಿಯಾಗಿ ಸಂತೋಷ್ ಕುಮಾರ್ ಕೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನ ವಾರ್ಷಿಕೋತ್ಸವ

Suddi Udaya

ಗುಂಡೂರಿ: ವರಮಹಾಲಕ್ಷ್ಮಿ ಪೂಜಾ ಅಂಗವಾಗಿ ಗ್ರಾಮಸ್ಥರಿಗೆ ವಿವಿಧ ಆಟೋಟ ಸ್ಪರ್ಧೆ ಮತ್ತು ಆಟಿದ ಕೂಟ

Suddi Udaya

ಚಾರ್ಮಾಡಿ ಹೊಸಮಠ ಪ್ರದೇಶದಲ್ಲಿ ಹಿಂದೂ ಮಲಯಾಳಿ ಕೇರಳ ಓಣಂ ಆಚರಣೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ, ಓಣಂ ವಿಶೇಷ ಪೋಕಳಂ ಭೋಜನ ಕೂಟ

Suddi Udaya

ನೆರಿಯ ಸುಂದರ ಮಲೆಕುಡಿಯ ಅವರ ಕೊಲೆ ಯತ್ನ ಪ್ರಕರಣ: ನ್ಯಾಯಾಲಯದ ತೀರ್ಪು ಸ್ವಾಗತಾರ್ಹ; ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಬೆಳ್ತಂಗಡಿ ತಾಲೂಕು ಘಟಕ

Suddi Udaya

ಶಿರ್ಲಾಲು ಶಾಲಾ ಹಳೆವಿದ್ಯಾರ್ಥಿ ಸಂಘದಿಂದ ಆರ್ಥಿಕ ನೆರವು

Suddi Udaya
error: Content is protected !!