26.7 C
ಪುತ್ತೂರು, ಬೆಳ್ತಂಗಡಿ
June 8, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ನಾಳ ಸಮೀಪದ ಗದ್ದೆಯ ಪಾಲು ಬಾವಿಗೆ ಬಿದ್ದ ಅಡಿಕೆ ಸಾಗಾಟದ ಪಿಕಪ್

ಗೇರುಕಟ್ಟೆ : ಭಾರಿ ಗುಡುಗು, ಗಾಳಿ-ಮಳೆಗೆ ಆಡಿಕೆ ಸಾಗಾಟದ ಪಿಕಪ್ ವಾಹನ ಸುಮಾರು 20 ಅಡಿ ಆಳದ ಬಾವಿಗೆ ಬಿದ್ದ ಘಟನೆ ಎ.26 ರಂದು ಸಂಜೆ 7 ಗಂಟೆಗೆ ಸಂಭವಿಸಿದೆ.


ಗುರುವಾಯನಕೆರೆ ಯಿಂದ ಪುತ್ತೂರಿಗೆ 65 ಕೆ.ಜಿ ತೂಕದ 30 ಚೀಲ ಅಡಿಕೆ ಸಾಗಿಸುತ್ತಿದ್ದರು. ಮಂಜೊಟ್ಟಿ ಸಮೀಪದ ಕೇಳ್ತಾಜೆ ನಿವಾಸಿ ಹನೀಫ್ ಮಾಲೀಕತ್ವದ ಪಿಕಪ್ ನಲ್ಲಿ ಸಾಗಿಸುವ ಸಂದರ್ಭದಲ್ಲಿ ನಾಳ ಸಮೀಪದ ಮೈಲೋಡಿ ಕಡಿದಾದ ತಿರುವಿನಲ್ಲಿರುವ ಗೆದ್ದಯ ಪಕ್ಕದ ಬಾವಿಗೆ ತಲೆ ಕೆಳಗಾಗಿ ಬಿದ್ದಿದೆ.ಚಾಲಕ ಮತ್ತು ನಿರ್ವಾಹಕರಿಗೆ ಯಾವುದೇ ರೀತಿಯ ತೊಂದರೆಯಾಗಿಲ್ಲ.ಸ್ಥಳೀಯರ ಸಹಾಯದಿಂದ ಅಡಿಕೆ ತುಂಬಿದ ಚೀಲಗಳನ್ನು ಬೇರೆ ವಾಹನಕ್ಕೆ ಸಾಗಿಸಲು ಸಹಕರಿಸಿದರು.

Related posts

ಕುವೆಟ್ಟು ಗ್ರಾ.ಪಂ. ನಲ್ಲಿ ನರೇಗಾ ಯೋಜನೆಯಡಿ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣೆ

Suddi Udaya

ಭಾರೀ ಗಾಳಿ ಮಳೆ: ಬಾಜಾರು, ಪಿಲಿಗೂಡು, ಸರಳಿಕಟ್ಟೆಯಲ್ಲಿ ರಸ್ತೆಗಳಿಗೆ ಮರ ಬಿದ್ದು ವಿದ್ಯುತ್ ಕಂಬಗಳು ಧರಾಶಾಹಿ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಜಿಲ್ಲಾ ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಸುರೇಶ್ ಬಿ. ಕೌಡಂಗೆ

Suddi Udaya

ಬೆಂಗಳೂರು: ಕೊಡಗು ಮತ್ತು ದ.ಕ. ಗೌಡ ಸಮಾಜದ ವಾರ್ಷಿಕ ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮ “ಕಲಾ ಐಸಿರಿ”

Suddi Udaya

ಉಜಿರೆ: ರಸ್ತೆಯ ಬದಿ ನಿಲ್ಲಿಸಿದ್ದ ಸ್ಕೂಟರ್ ಕಳವು

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!