23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಶ್ರೀ ಕ್ಷೇತ್ರ ತೆಕ್ಕಾರು ಬ್ರಹ್ಮಕಲಶ 4ನೇ‌ ದಿನದ ಧಾರ್ಮಿಕ ಸಭಾ ಕಾರ್ಯಕ್ರಮ

ಬೆಳ್ತಂಗಡಿ: ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಗೋಪಾಲಕೃಷ್ಣ ದೇವರ ನೂತನ ಬಿಂಬ ಪ್ರತಿಷ್ಠೆ ಪ್ರಾಣ ಪ್ರತಿಷ್ಠೆ ಮತ್ತು ಬ್ರಹ್ಮಕಲಶೋತ್ಸವ ನಡೆಯುತ್ತಿದ್ದು 4 ದಿನದ ಧಾರ್ಮಿಕ ಸಭಾ ಕಾರ್ಯಕ್ರಮ ಎ.28 ರಂದು ನಡೆಯಿತು.ಆರಿಕೋಡಿ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಆರಿಕೋಡಿ ಸಭಾ ಕಾರ್ಯಕ್ರಮ ಉದ್ಘಾಟಿಸಿದರು. ಉದ್ಯಮಿ ನಟೇಶ್ ಪೂಜಾರಿ,ಉಪ್ಪಿನಂಗಡಿ ದಂತ ವೈದ್ಯ ರಾಜಾರಾಮ ಕೆ.ಬಿ., ಅಪಾರ ಸರ್ಕಾರಿ ವಕೀಲ ಮನೋಹರ್ ಕುಮಾರ್ ಇಳಂತಿಲ, ಬಾರ್ಯ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಹಾಲಿ ಸದಸ್ಯೆ ಉಷಾ ಶರತ್, ಕಲ್ಲೇರಿ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು, ಭಾಜಪ ರಾಜ್ಯ ಕಾರ್ಯಕಾರಣಿ ಸದಸ್ಯ ಕೃಷ್ಣ ಶೆಟ್ಟಿ ಕಡಬ, ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ತುಕಾರಾಮ ನಾಯಕ್ ನಾಗರಕೋಡಿ, ಫ್ರೆಂಡ್ಸ್ ತೆಕ್ಕಾರು ಅಧ್ಯಕ್ಷ ತುಲಸೀಧರ ವಿ. ಕೋಟ್ಯಾನ್ ಬೇನಪ್ಪು, ತೆಕ್ಕಾರು ಪ್ಯಾಕ್ಸ್ ಮಾಜಿ ನಿರ್ದೇಶಕ ಜನಾರ್ದನ ಮರಮ ಗುತ್ತು ಹಾಗೂ ಪ್ರಗತಿಪರ ಕೃಷಿಕ ಜಗದೀಶ್ ಗೌಡ ಉಪಸ್ಥಿತರಿದ್ದರು. ಅಕ್ಷತಾ ನಾಯಕ್ ಮರಮ ಸ್ವಾಗತಿಸಿ, ದೇವಿಪ್ರಸಾದ್ ಬೇನಪ್ಪು ನಿರೂಪಿಸಿದರು.

Related posts

ಹಲ್ಲೆಗೆ ಯತ್ನ: ಸೌಜನ್ಯ ತಾಯಿ ಕುಸುಮಾವತಿರವರಿಂದ ಬೆಳ್ತಂಗಡಿ ಠಾಣೆಗೆ ದೂರು

Suddi Udaya

ಏ.7: : ಶ್ರೀ ದುರ್ಗಾ ಬ್ಯಾಟರಿ ಸೋಲಾರ್ ಮತ್ತು ಆಟೋ ಎಲೆಕ್ಟ್ರಿಕಲ್ ವರ್ಕ್ಸ್ ಶುಭಾರಂಭ

Suddi Udaya

ನಾರಾವಿ: ಶ್ರೀ ಕ್ಷೇತ್ರ ಧ. ಗ್ರಾ. ಯೋ. ಬಿಸಿ ಟ್ರಸ್ಟ್ ನಿಂದ ಚಿತ್ತಾರ ಕೇಂದ್ರಿಕೃತ ಭತ್ತ ನರ್ಸರಿಗೆ ಚಾಲನೆ

Suddi Udaya

ಬಜಿರೆ : ಹೊಸಪಟ್ಣ ನಿವಾಸಿ ಶ್ರೀಧರ ಪೂಜಾರಿ ನಿಧನ

Suddi Udaya

ಉಜಿರೆ ರತ್ನಮಾನಸದಲ್ಲಿ “ಆಟಿದ ಅಟಿಲ್ ” ಕಾರ್ಯಕ್ರಮ

Suddi Udaya

ಶಕ್ತಿ ಯೋಜನೆಯ ಯಶಸ್ವಿಗಾಗಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ವತಿಯಿಂದ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಸಂಭ್ರಮಾಚರಣೆ

Suddi Udaya
error: Content is protected !!