25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿ ವಿವೇಕ್ ಎನ್ ಡಿ ಎ ಕ್ಲಿಯರ್

ಬೆಳ್ತಂಗಡಿ: ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ವಿವೇಕ್ ಎಸ್ ಎಸ್ ನೇಷನಲ್ ಡಿಫೆನ್ಸ್ ಅಕಾಡೆಮಿ ಅಕಾಡೆಮಿ ನಡೆಸುವ ಎನ್ ಡಿ ಎ ಲಿಖಿತ ಪರೀಕ್ಷೆಯಲ್ಲಿ – ಹತ್ತು ಲಕ್ಷ ವಿದ್ಯಾರ್ಥಿಗಳ ಪೈಕಿ ಅಂತಿಮ ಸುತ್ತಿಗೆ ಆಯ್ಕೆಯಾದ ದೇಶದ ಕೆಲವೇ ವಿದ್ಯಾರ್ಥಿಗಳ ಪೈಕಿ ವಿವೇಕ್ ಎಸ್ ಎಸ್ ಒಬ್ಬನಾಗಿದ್ದಾರೆ.

ಎಕ್ಸೆಲ್ ನಲ್ಲಿ , ರಾಷ್ಟ್ರ ಸೇವೆ ಮಾಡಲು ಮತ್ತು ರಾಷ್ಟ್ರ ಸೇನಾ ವಿಚಾರದಲ್ಲಿ ವಿಶೇಷ ಆಸಕ್ತಿ ಇರುವ ವಿದ್ಯಾರ್ಥಿಗಳನ್ನು ಈ ವರ್ಷದಿಂದ ಪ್ರತ್ಯೇಕ ಬ್ಯಾಚ್ ಮಾಡಿ, ಅತ್ಯುತ್ತಮ ತರಬೇತಿ ನೀಡಲಾಗುತ್ತಿದೆ. ವಿಕ್ರಾಂತ್ ಎಂಬ ಹೆಸರಿನ ಎನ್ ಡಿ ಎ ಬ್ಯಾಚ್ ನ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಹಾಗೂ ದೈಹಿಕ ತರಬೇತಿಯೊಂದಿಗೆ, ಎಸ್ ಎಸ್ ಬಿ ಸಂದರ್ಶನ ಎದುರಿಸುವ ಕುರಿತಾಗಿ ಕೂಡಾ ವಿಶೇಷ ತರಬೇತಿ ನೀಡಲಾಗುತ್ತಿದೆ.

ಸಾಧಕರನ್ನು ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರು, ಪ್ರಾಂಶುಪಾಲರು, ಪ್ರಾಧ್ಯಾಪಕರು ಹಾಗೂ ಸಂಯೋಜಕರಾದ ಜೋಸ್ಟಮ್ ಎ ಟಿ ಅವರು ಅಭಿನಂದಿಸಿದ್ದಾರೆ.

Related posts

ನೆರಿಯದಲ್ಲಿ ಅಲ್ಟ್ರಾಟೆಕ್ ಸಿಮೆಂಟ್ ಗ್ರಾಹಕರ ಸಮಾವೇಶ

Suddi Udaya

ಮಡಂತ್ಯಾರು ವಲಯ ಆಟೋ ಚಾಲಕ ಮಾಲಕರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಬಂದಾರು ಸ.ಹಿ.ಉ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಮುಂಡಾಜೆ: ಸೊಮಂತ್ತಡ್ಕ ನಿವಾಸಿ ಸಾವಿತ್ರಿ ನಿಧನ

Suddi Udaya

ಫೆ.12-16: ಚಾರ್ಮಾಡಿ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ಆರಾಟ್ ಉತ್ಸವ

Suddi Udaya

ಬಂಗಾಡಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!