September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿ ವಿವೇಕ್ ಎನ್ ಡಿ ಎ ಕ್ಲಿಯರ್

ಬೆಳ್ತಂಗಡಿ: ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ವಿವೇಕ್ ಎಸ್ ಎಸ್ ನೇಷನಲ್ ಡಿಫೆನ್ಸ್ ಅಕಾಡೆಮಿ ಅಕಾಡೆಮಿ ನಡೆಸುವ ಎನ್ ಡಿ ಎ ಲಿಖಿತ ಪರೀಕ್ಷೆಯಲ್ಲಿ – ಹತ್ತು ಲಕ್ಷ ವಿದ್ಯಾರ್ಥಿಗಳ ಪೈಕಿ ಅಂತಿಮ ಸುತ್ತಿಗೆ ಆಯ್ಕೆಯಾದ ದೇಶದ ಕೆಲವೇ ವಿದ್ಯಾರ್ಥಿಗಳ ಪೈಕಿ ವಿವೇಕ್ ಎಸ್ ಎಸ್ ಒಬ್ಬನಾಗಿದ್ದಾರೆ.

ಎಕ್ಸೆಲ್ ನಲ್ಲಿ , ರಾಷ್ಟ್ರ ಸೇವೆ ಮಾಡಲು ಮತ್ತು ರಾಷ್ಟ್ರ ಸೇನಾ ವಿಚಾರದಲ್ಲಿ ವಿಶೇಷ ಆಸಕ್ತಿ ಇರುವ ವಿದ್ಯಾರ್ಥಿಗಳನ್ನು ಈ ವರ್ಷದಿಂದ ಪ್ರತ್ಯೇಕ ಬ್ಯಾಚ್ ಮಾಡಿ, ಅತ್ಯುತ್ತಮ ತರಬೇತಿ ನೀಡಲಾಗುತ್ತಿದೆ. ವಿಕ್ರಾಂತ್ ಎಂಬ ಹೆಸರಿನ ಎನ್ ಡಿ ಎ ಬ್ಯಾಚ್ ನ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಹಾಗೂ ದೈಹಿಕ ತರಬೇತಿಯೊಂದಿಗೆ, ಎಸ್ ಎಸ್ ಬಿ ಸಂದರ್ಶನ ಎದುರಿಸುವ ಕುರಿತಾಗಿ ಕೂಡಾ ವಿಶೇಷ ತರಬೇತಿ ನೀಡಲಾಗುತ್ತಿದೆ.

ಸಾಧಕರನ್ನು ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರು, ಪ್ರಾಂಶುಪಾಲರು, ಪ್ರಾಧ್ಯಾಪಕರು ಹಾಗೂ ಸಂಯೋಜಕರಾದ ಜೋಸ್ಟಮ್ ಎ ಟಿ ಅವರು ಅಭಿನಂದಿಸಿದ್ದಾರೆ.

Related posts

ಮೇ 25: ಉಚಿತ ದಂತ ಚಿಕಿತ್ಸಾ ಶಿಬಿರ ಮತ್ತು ನೇತ್ರ ತಪಾಸಣಾ ಶಿಬಿರ

Suddi Udaya

ಕಲ್ಮಂಜ : ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ಆಡಳಿತಾಧಿಕಾರಿಯಾಗಿ ನಾಗಶಯನ ರಾವ್ ಅಧಿಕಾರ ಸ್ವೀಕಾರ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವ: ಬೆಳ್ತಂಗಡಿಯಲ್ಲಿ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಾಂಗ್ರೆಸ್ ಕಾರ್ಯಕರ್ತ ಯೋಗೀಶ್ ಗೌಡ ನೂಜಿಲ ಬಿಜೆಪಿಗೆ ಸೇರ್ಪಡೆ

Suddi Udaya

ಸಂತ ಸೆಬಾಸ್ಟಿಯನ್ ರವರ ದೇವಾಲಯ ಕಳಂಜ ಇಲ್ಲಿ ಜುಲೈ 28 ರಂದು ಕಾರ್ಗಿಲ್ ವಿಜಯ ದಿವಸ್ ಆಚರಣೆ

Suddi Udaya

ಉಜಿರೆ ಶ್ರೀ ಶಾರದಾ ಪೂಜೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!