26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿ ವಿವೇಕ್ ಎನ್ ಡಿ ಎ ಕ್ಲಿಯರ್

ಬೆಳ್ತಂಗಡಿ: ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ವಿವೇಕ್ ಎಸ್ ಎಸ್ ನೇಷನಲ್ ಡಿಫೆನ್ಸ್ ಅಕಾಡೆಮಿ ಅಕಾಡೆಮಿ ನಡೆಸುವ ಎನ್ ಡಿ ಎ ಲಿಖಿತ ಪರೀಕ್ಷೆಯಲ್ಲಿ – ಹತ್ತು ಲಕ್ಷ ವಿದ್ಯಾರ್ಥಿಗಳ ಪೈಕಿ ಅಂತಿಮ ಸುತ್ತಿಗೆ ಆಯ್ಕೆಯಾದ ದೇಶದ ಕೆಲವೇ ವಿದ್ಯಾರ್ಥಿಗಳ ಪೈಕಿ ವಿವೇಕ್ ಎಸ್ ಎಸ್ ಒಬ್ಬನಾಗಿದ್ದಾರೆ.

ಎಕ್ಸೆಲ್ ನಲ್ಲಿ , ರಾಷ್ಟ್ರ ಸೇವೆ ಮಾಡಲು ಮತ್ತು ರಾಷ್ಟ್ರ ಸೇನಾ ವಿಚಾರದಲ್ಲಿ ವಿಶೇಷ ಆಸಕ್ತಿ ಇರುವ ವಿದ್ಯಾರ್ಥಿಗಳನ್ನು ಈ ವರ್ಷದಿಂದ ಪ್ರತ್ಯೇಕ ಬ್ಯಾಚ್ ಮಾಡಿ, ಅತ್ಯುತ್ತಮ ತರಬೇತಿ ನೀಡಲಾಗುತ್ತಿದೆ. ವಿಕ್ರಾಂತ್ ಎಂಬ ಹೆಸರಿನ ಎನ್ ಡಿ ಎ ಬ್ಯಾಚ್ ನ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಹಾಗೂ ದೈಹಿಕ ತರಬೇತಿಯೊಂದಿಗೆ, ಎಸ್ ಎಸ್ ಬಿ ಸಂದರ್ಶನ ಎದುರಿಸುವ ಕುರಿತಾಗಿ ಕೂಡಾ ವಿಶೇಷ ತರಬೇತಿ ನೀಡಲಾಗುತ್ತಿದೆ.

ಸಾಧಕರನ್ನು ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರು, ಪ್ರಾಂಶುಪಾಲರು, ಪ್ರಾಧ್ಯಾಪಕರು ಹಾಗೂ ಸಂಯೋಜಕರಾದ ಜೋಸ್ಟಮ್ ಎ ಟಿ ಅವರು ಅಭಿನಂದಿಸಿದ್ದಾರೆ.

Related posts

ರಾಜ್ಯಮಟ್ಟದ ಜಿನ ಭಜನಾ ಸ್ಪರ್ಧೆ: ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳು ತೃತೀಯ ಸ್ಥಾನ

Suddi Udaya

ಡಾ. ಮನಮೋಹನ್ ಸಿಂಗ್ ಅವರ ಸಾಧನೆ, ಕೊಡುಗೆಗಳು ದೇಶಕ್ಕೆ ಎಂದಿಗೂ ಅಜರಾಮರ: ರಕ್ಷಿತ್ ಶಿವರಾಂ

Suddi Udaya

ನ್ಯೂ ವೈಬ್ರೆಂಟ್ ಪದವಿ ಪೂರ್ವ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಧರ್ಮಸ್ಥಳ ಗ್ರಾ.ಪಂ. ಯಿಂದ ಡೆಂಗ್ಯೂ ಸಾಂಕ್ರಾಮಿಕ ರೋಗ ತಡೆಗಟ್ಟುವ ಬಗ್ಗೆ ಜಾಗೃತಿ ಅಭಿಯಾನ

Suddi Udaya

ಧರ್ಮಸ್ಥಳ: ಕಾರನ್ನು ಅಡ್ಡಗಟ್ಟಿ ಚಾಲಕ ಹಾಗೂ ಕಾರಿನಲ್ಲಿದ್ದ ಮಹಿಳೆಯರ ಮೇಲೆ ಹಲ್ಲೆ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಉಜಿರೆ: ಕೃಷ್ಣಮೂರ್ತಿ ಹೊಳ್ಳ ನಿಧನ

Suddi Udaya
error: Content is protected !!