24.8 C
ಪುತ್ತೂರು, ಬೆಳ್ತಂಗಡಿ
April 30, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎ.30: ಉಪ್ಪಾರಪಳಿಕೆಯಲ್ಲಿ ಶ್ರೀಕೃಷ್ಣ ಭಜನಾ ಮಂದಿರದ ಪ್ರಾರಂಭೋತ್ಸವ

ಕೊಕ್ಕಡ ಶ್ರೀ ಕೃಷ್ಣ ಭಜನಾ ಮಂದಿರ ಸೇವಾ ಟ್ರಸ್ಟ್ ಉಪ್ಪಾರಪಳಿಕೆ, ಶ್ರದ್ಧಾ ಗೆಳೆಯರ ಬಳಗ ಉಪ್ಪಾರಪಳಿಕೆ ಹಾಗೂ ಶ್ರೀ ಕೃಷ್ಣ ಭಜನಾ ಮಂದಿರ ಪ್ರಾರಂಭೋತ್ಸವ ಸಮಿತಿಯ ಜಂಟಿ ಆಶ್ರಯದಲ್ಲಿ ಉಪ್ಪಾರಪಳಿಕೆಯಲ್ಲಿ ನವೀಕೃತ ಶ್ರೀ ಕೃಷ್ಣ ಭಜನಾ ಮಂದಿರದ ಪ್ರಾರಂಭೋತ್ಸವ ಕಾರ್ಯಕ್ರಮವು ಎ. 30 ರಂದು ನಡೆಯಲಿದೆ.


ಬೆಳಿಗ್ಗೆ ಗಂಟೆ 7.೦೦ಕ್ಕೆ ಗಣಹೋಮ, ೮ಕ್ಕೆ ನವೀಕೃತ ಭಜನಾ ಮಂದಿರದ ಪ್ರಾರಂಭೋತ್ಸವ, ಬಳಿಕ ಸಾಮೂಹಿಕ ಹನುಮಾನ್ ಚಾಲಿಸ್ ಪಠಣ, ೧೦.೩೦ಕ್ಕೆ ಶ್ರೀ ಸತ್ಯನಾರಾಯಣ ಪೂಜೆ ಮಹಾಪೂಜೆ ಬಳಿಕ ಅನ್ನ ಸಂತರ್ಪಣೆ, ಸಂಜೆ ಗಂಟೆ 4 ರಿಂದ ಆಹ್ವಾನಿತ ಭಜನಾ ತಂಡಗಳಿAದ ಕುಣಿತ ಭಜನೋತ್ಸವ, ೭ರಿಂದ ಧಾರ್ಮಿಕ ಸಭಾ ಕಾರ್ಯಕ್ರಮ, ರಾತ್ರಿ ಅನ್ನಸಂತರ್ಪಣೆ ನಡೆಯಲಿದೆ.


ರಾತ್ರಿ ಗಂಟೆ ೯:೩೦ ರಿಂದ ಚಿದಾನಂದ ಅದ್ಯಪಾಡಿ ನಿರ್ದೇಶನದ ವಿಧಾತ್ರೀ ಕಲಾವಿದೆರ್ ಕೈಕಂಬ ಕುಡ್ಲ (ರಿ) ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಇವರ ಸಲಹೆ ಸಹಕಾರದೊಂದಿಗೆ ವಿಭಿನ್ನ ಶೈಲಿಯಲ್ಲಿ ‘ದೈವರಾಜೆ ಶ್ರೀ ಬಬ್ಬು ಸ್ವಾಮಿ’ ಭಕ್ತಿಪ್ರದಾನ ತುಳು ನಾಟಕ ನಡೆಯಲಿದೆ.

Related posts

ಚಿಕ್ಕಮಗಳೂರಿನಲ್ಲಿ ಕಳ್ಳತನವಾದ ಓಮಿನಿ ಕಾರು ಉಜಿರೆಯಲ್ಲಿ ಪತ್ತೆ: ಮಾಲೀಕನ ಸ್ನೇಹಿತರ ಮೂಲಕ 10 ದಿನದಲ್ಲಿ ಕಾರು ಪತ್ತೆ

Suddi Udaya

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿ ಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆ

Suddi Udaya

ನಾವರ ಪ್ರಗತಿ ಬಂಧು ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಕುವೆಟ್ಟು: ಎರಂಗಲ್ಲು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಶಿರ್ಲಾಲು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಬೆಳ್ತಂಗಡಿ ತಾಲೂಕಿನ ಕೆಲವೆಡೆ ಉತ್ತಮ ಮಳೆ

Suddi Udaya
error: Content is protected !!