24.5 C
ಪುತ್ತೂರು, ಬೆಳ್ತಂಗಡಿ
June 16, 2025
Uncategorized

ಗುರುವಾಯನಕೆರೆ ಹರಿಯಪ್ಪ ಮೂಲ್ಯರ ಮನೆಯ ಎದುರಿನ ಎರಡು ತೆಂಗಿನ ಮರಗಳಿಗೆ ಬಡಿದ ಸಿಡಿಲು

ಗುರುವಾಯನಕೆರೆ : ಇಲ್ಲಿಯ ಬಸ್ ನಿಲ್ದಾಣ ಬಳಿಯ ನಿವಾಸಿ ಸುದ್ದಿ ಉದಯ ಪತ್ರಿಕೆಯ ಪ್ರತಿನಿಧಿ ಹರಿಯಪ್ಪ ಮೂಲ್ಯ ಅವರ ಮನೆಯ ಎದುರಿನ ಎರಡು ತೆಂಗಿನ ಮರಗಳಿಗೆ ಇಂದು ಸಂಜೆ ಸಿಡಿಲು ಬಡಿದ ಘಟನೆ ನಡೆದಿದೆ.

ಇಂದು ಸಂಜೆ ಬೆಳ್ತಂಗಡಿ, ಗುರುವಾಯನಕೆರೆ ಪ್ರದೇಶದಲ್ಲಿ
ಭೀಕರವಾಗಿ ಸಿಡಿಲು ಮಳೆ ಬಂದಿದ್ದು, ಗುರುವಾಯನಕೆರೆ ಹರಿಯಪ್ಪ ಮೂಲ್ಯ ಅವರ ಮನೆಯ ಎದುರಿನ ಎರಡು ತೆಂಗಿನ ಮರಗಳಿಗೆ ಸಿಡಿಲು

ಬಡಿದು ಮರದಲ್ಲಿ ಬೆಂಕಿ ಕಾಣಿಸಿಕೊಂಡು ತೆಂಗಿನ ಮರ ಹೊತ್ತಿ ಉರಿದಿದೆ. ಸಿಡಿಲು ಬಡಿದಾಗ ಮನೆಯಲ್ಲಿ ಹರಿಯಪ್ಪ ಅವರ ಮಕ್ಕಳು ಇದ್ದರು. ಮನೆಯ ವಿದ್ಯುತ್ ಸಂಪರ್ಕಕ್ಕೆ ಹಾನಿಯಾಗಿದೆ.

Related posts

ಜ.17-18: ಬಂದಾರು ಕೊಂಕನೊಟ್ಟು ತರವಾಡು ಮನೆಯಲ್ಲಿ ಸಾನಿಧ್ಯ ದೈವಗಳ ನೇಮೋತ್ಸವ

Suddi Udaya

ಚಾರ್ಮಾಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನವರಾತ್ರಿ ಪ್ರಯುಕ್ತ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರಿಂದ ಶ್ರಮದಾನ

Suddi Udaya

ಬೆಳಾಲು : ವಿಶ್ವಕರ್ಮ ಸಂಘದ ಪೂರ್ವಭಾವಿ ಸಭೆ ಹಾಗೂ ನೂತನ ಸಮಿತಿ ರಚನೆ

Suddi Udaya

ಬೆಳಾಲು ನಿವೃತ್ತ ಶಿಕ್ಷಕನ ಕೊಲೆ ಪ್ರಕರಣ: ಘಟನಾ ಸ್ಥಳಕ್ಕೆ ಪಶ್ಚಿಮ ವಲಯ ಐಜಿಪಿ ಭೇಟಿ

Suddi Udaya

ಅಯೋಧ್ಯೆ ಬಾಲರಾಮನ ಮೂರ್ತಿ ಕೆತ್ತನೆ ಕಾರ್ಯ ನಿರ್ವಹಿಸಿರುವ ನಾಳದ ಶಿಲ್ಪಿ ಜಯಚಂದ್ರ ಆಚಾರ್ಯರವರಿಗೆ ಬೆಳ್ತಂಗಡಿ ಗುರು ಸೇವಾ ಪರಿಷತ್ ಘಟಕದಿಂದ ಗೌರವಾರ್ಪಣೆ

Suddi Udaya

ಉಜಿರೆ ಅರಿಪ್ಪಾಡಿ ಮಠ ಬಾಲಕೃಷ್ಣ ಅರಿಪ್ಪಾಡಿತ್ತಾಯ ನಿಧನ

Suddi Udaya
error: Content is protected !!