23.3 C
ಪುತ್ತೂರು, ಬೆಳ್ತಂಗಡಿ
June 16, 2025
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದ.ಕ ಸ.ಹಾ.ಉ. ಒಕ್ಕೂಟದ ಆಡಳಿತ ಮಂಡಳಿಯ ನಿರ್ದೇಶಕರಾಗಿ ಆಯ್ಕೆಯಾದ ಎಚ್. ಪ್ರಭಾಕರ ಹುಲಿಮೇರು ರವರಿಗೆ ಸಿದ್ದಕಟ್ಟೆ ಕೃ.ಪ.ಸ. ಸಂಘದ ಆಡಳಿತ ಮಂಡಳಿಯಿಂದ ಸನ್ಮಾನ

ಬೆಳ್ತಂಗಡಿ: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಪುತ್ತೂರು ವಿಭಾಗ ಸಾಮಾನ್ಯ ಕ್ಷೇತ್ರದಿಂದ ಸಹಕಾರ ಭಾರತಿಯಿಂದ ಸ್ಪರ್ಧಿಸಿ ನೂತನ ಜಿಲ್ಲಾ ನಿರ್ದೇಶಕರಾಗಿ ಆಯ್ಕೆಯಾದ ಎಚ್. ಪ್ರಭಾಕರ ಹುಲಿಮೇರು ಇವರನ್ನು ಸಿದ್ದಕಟ್ಟೆ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ಪರವಾಗಿ ಅಭಿನಂದಿಸಲಾಯಿತು.

ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು, ಉಪಾಧ್ಯಕ್ಷ ಸಂದೇಶ್ ಶೆಟ್ಟಿ, ನಿರ್ದೇಶಕರಾದ ಸತೀಶ್ ಪೂಜಾರಿ, ದಿನೇಶ್ ಪೂಜಾರಿ, ರಶ್ಮಿತ್ ಶೆಟ್ಟಿ, ಜಾರಪ್ಪ ನಾಯ್ಕ್, ವೀರಪ್ಪ ಪರವ, ವಿಶ್ವನಾಥ ಶೆಟ್ಟಿಗಾರ್, ಮಂದಾರತಿ ಶೆಟ್ಟಿ, ಪುಷ್ಪಲತಾ, ಚಂದ್ರಶೇಖರ ಶೆಟ್ಟಿ, ಶಿವ ಗೌಡ ಮತ್ತು ಮುಖ್ಯ ಕಾರ್ಯನಿರ್ವಾಹಣಾ ಅಧಿಕಾರಿ ಆರತಿ ಶೆಟ್ಟಿ ಮತ್ತು ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Related posts

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರ ಪತ್ತೆಗಾಗಿ ಪೊಲೀಸರ ಮನವಿ

Suddi Udaya

ಬಂದಾರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಛತಾ ಕಾರ್ಯ

Suddi Udaya

ದ.ಕ ಜಿಲ್ಲೆಗೆ ಕೃಷಿ ಇಲಾಖೆಯಿಂದ ಸಬ್ಸಿಡಿಯಲ್ಲಿ ಯಂತ್ರೋಪಕರಣಗಳು ಶೇ.50, 90ರ ಸಹಾಯಧನ ಲಭ್ಯ: ವಿವಿಧ ಬಗೆಯ ಯಂತ್ರೋಪಕರಣ ಪಡೆಯಲು ಅರ್ಜಿ ಆಹ್ವಾನ

Suddi Udaya

ಬಳಂಜ ಶಾಲೆಯಲ್ಲಿ 89 ವರ್ಷದ ವೆಂಕಮ್ಮ ರವರಿಂದ ಮತದಾನ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಮಕರಸಂಕ್ರಾಂತಿ ಆಚರಣೆ

Suddi Udaya

ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ

Suddi Udaya
error: Content is protected !!