ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಕುಡಾಳ ದೇಶಸ್ತ ಆದ್ಯ ಗೌಡ್ ಬ್ರಾಹ್ಮಣ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

ಪುಂಜಾಲಕಟ್ಟೆ: ಕುಡಾಳ ದೇಶಸ್ತ ಆದ್ಯ ಗೌಡ್ ಬ್ರಾಹ್ಮಣ ಸಂಘ ಬೆಳ್ತಂಗಡಿ ವಲಯ ಇದರ ಮುಂದಿನ 2 ವರ್ಷದ ಅವಧಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ.


ಗೌರವಾಧ್ಯಕ್ಷರಾಗಿ ಮೋಹನ ಪ್ರಭು ಪೆರ್ಮರೋಡಿ, ಅಧ್ಯಕ್ಷರಾಗಿ ಪ್ರಭಾಕರ ಪ್ರಭು ಮುದಲಡ್ಕ, ಕಾರ್ಯದರ್ಶಿಯಾಗಿ ಹರೀಶ್ ಪ್ರಭು ಗುಂಡಿದಡ್ಡ, ಜೊತೆ ಕಾರ್ಯದರ್ಶಿಯಾಗಿ ಯಶವಂತ ನಾಯಕ್ ಮಡಂತ್ಯಾರ್, ಕೋಶಾಧಿಕಾರಿಯಾಗಿ ಪ್ರದೀಪ್ ನಾಯಕ್ ಬಲ್ಕತ್ಯಾರು, ಉಪಾಧ್ಯಕ್ಷರಾಗಿ ಗೋಪಾಲಕೃಷ್ಣ ಶೆಣೈ ಕಡಂಬು, ರಮೇಶ್ ಪ್ರಭು ಮುಂಡಾಡಿ, ಹರೀಶ್ ನಾಯಕ್ ವೇಣೂರು, ಕ್ರೀಡಾ ಕಾರ್ಯದರ್ಶಿಯಾಗಿ ದೀಕ್ಷಿತ್ ಪ್ರಭು ಹಂಕತ್ತಿಲು, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಸುಧಾಕರ ಪ್ರಭು ಇಡ್ಯಾ,
ಗೌರವ ಸಲಹೆಗಾರರಾಗಿ ರತ್ನಾಕರ ಭಟ್ ಮದ್ದಡ್ಕ, ಪ್ರಭಾಕರ ಭಟ್ ಇಡ್ಯಾ, ದಯಾನಂದ ನಾಯಕ್ ಪುಂಜಾಲಕಟ್ಟೆ, ನರಸಿಂಹ ಪ್ರಭು ಇಡ್ಯಾ, ಕೃಷ್ಣ ಪ್ರಭು ಮುದಲಡ್ಕ, ಬಾಲಕೃಷ್ಣ ಪ್ರಭು ಮದ್ದಡ್ಕ, ಸುಧಾಕರ ಪ್ರಭು ಪೆರ್ಮರೋಡಿ, ಪ್ರಭಾಕರ ಪ್ರಭು ವೇಣೂರು, ವಿಶ್ವನಾಥ ಶೆಣೈ ಮದ್ದಡ್ಕ, ರಮೇಶ್ ನಾಯಕ್ ಇಡ್ಯಾ, ರಾಮಚಂದ್ರನಾಯಕ್ ಮುಂಕಾಡಿ ವೇಣೂರು, ಸತೀಶ್ ಪ್ರಭು ನೇರಳಕಟ್ಟೆ, ಸದಾಶಿವ ನಾಯಕ್ ಬಲ್ಕತ್ಯಾರು, ಯೋಗೀಶ್ ನಾಯಕ್ ಬಲ್ಕತ್ಯಾರು ಆಯ್ಕೆಯಾದರು.

Related posts

ವಾಲಿಬಾಲ್ ಕ್ರೀಡಾಕೂಟ: ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯ ವಿದ್ಯಾರ್ಥಿಗಳ ಸಾಧನೆ

Suddi Udaya

ಮೈಸೂರು ದಸರಾ ಉದ್ಘಾಟನೆಗೆ ಭಾನು ಮುಷ್ತಾಕ್ ಅವರನ್ನು ಆಹ್ವಾನಿಸಿರುವ ಬಗ್ಗೆ ಹಿಂದೂ ಜನಜಾಗೃತಿ ಸಮಿತಿಯಿಂದ ಅಸಮಾಧಾನ : ಕೂಡಲೇ ಹಿಂಪಡೆಯುವಂತೆ ಉಪತಹಶೀಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಎಕ್ಸಲೆಂಟ್ ಮೂಡುಬಿದಿರೆಗೆ ರಾಜ್ಯ ಮಟ್ಟದಲ್ಲಿ ಎರಡನೇ ಮತ್ತು ನಾಲ್ಕನೇ ರ‍್ಯಾಂಕ್‌ಗಳು

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ; 2 ನೇ ಅವಧಿಗೆ ಅಧ್ಯಕ್ಷರಾಗಿ ಸುಧಾಕರ ಭಂಡಾರಿ, ಉಪಾಧ್ಯಕ್ಷರಾಗಿ ಜಗದೀಶ್ ಹೆಗ್ಡೆ ಆಯ್ಕೆ

Suddi Udaya

ಗುರುವಾಯನಕೆರೆ: ವಿದ್ವತ್ ಕ್ಲಾಸ್ ಕನೆಕ್ಟ್ ಉದ್ಘಾಟನೆ ಹಾಗೂ ಓರಿಯೆಂಟೇಷನ್ ಕಾರ್ಯಕ್ರಮ

Suddi Udaya

ಉಜಿರೆ ಗ್ರಾಮ ಪಂಚಾಯತ್ ದ್ವಿತೀಯ ಹಂತದ ಗ್ರಾಮ ಸಭೆ

Suddi Udaya
error: Content is protected !!