ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ನವೋದಯ ಸ್ವಸಹಾಯ ತಂಡದ ಪುರುಷ ಸದಸ್ಯರಿಗೆ ಸಮವಸ್ತ್ರ ವಿತರಣೆ

ಬೆಳ್ತಂಗಡಿ: ನವೋದಯ ಸ್ವಸಹಾಯ ತಂಡದ ರಜತ ಮಹೋತ್ಸವದ ಅಂಗವಾಗಿ ನವೋದಯ ಟ್ರಸ್ಟ್ ನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರು ತಂಡದ ಪುರುಷ ಸದಸ್ಯರಿಗೆ ನೀಡಿದ ಸಮವಸ್ತ್ರ ವಿತರಣೆಯು ಬೆಳ್ತಂಗಡಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಸಭಾಂಗಣದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಎಸ್.ಸಿ.ಡಿ.ಸಿ.ಸಿ ಬೆಳ್ತಂಗಡಿ ಶಾಖಾ ವ್ಯವಸ್ಥಾಪಕ ಸುಧಿರ್ ಎಸ್.ಪಿ, ಬ್ಯಾಂಕ್ ಸಿಬ್ಬಂದಿ ಡೀಕಯ್ಯ, ವಲಯ ಪ್ರೇರಕಿ ಜಯಂತಿ ಹಾಗೂ ತಂಡದ ಸದಸ್ಯರು ಉಪಸ್ಥಿತರಿದ್ದರು ‌.

Related posts

ಗುರುವಾಯನಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಪೆರಿಂಜೆ : ರಸಿಕ ಕಂಬಳಿ ನಿಧನ

Suddi Udaya

ಧರ್ಮಸ್ಥಳ : ಶ್ರೀ ಧ.  ಮಂ.  ಆಂಗ್ಲ ಮಾಧ್ಯಮ ಶಾಲೆಯಲ್ಲಿ  ನಾಯಕತ್ವ ತರಬೇತಿ ಕಾರ್ಯಾಗಾರ

Suddi Udaya

ಉಜಿರೆ ಶ್ರೀ ಧ.ಮಂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಸಹಯೋಗದೊಂದಿಗೆ “ಹಸಿರೇ ಉಸಿರು” : 1000 ಸಸಿಗಳ ವಿತರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸಹಾಯಧನದ ಮಂಜೂರಾತಿ ಪತ್ರ ವಿತರಣೆ

Suddi Udaya

ಕೊಯ್ಯೂರು: ಹರ್ಪಳದಲ್ಲಿ ಅಡ್ಡಲಾಗಿ ಬಿದ್ದ ಮರಗಳ ತೆರವು ಕಾರ್ಯ

Suddi Udaya
error: Content is protected !!