24.2 C
ಪುತ್ತೂರು, ಬೆಳ್ತಂಗಡಿ
June 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇ.ಧ.ಗ್ರಾ. ಯೋಜನೆ ತಣ್ಣೀರುಪಂತ ವಲಯದ ಭಜನಾ ಪರಿಷತ್ ಸಮಿತಿ ರಚನೆ

ಗುರುವಾಯನಕೆರೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ತಣ್ಣೀರುಪಂತ ವಲಯದ ಭಜನಾ ಪರಿಷತ್ ಸಮಿತಿ ರಚನೆಯನ್ನು ರಾಜ್ಯ ಭಜನಾ ಪರಿಷತ್ತಿನ ಅಧ್ಯಕ್ಷ ಚಂದ್ರಶೇಖರ್ ರವರ ಉಪಸ್ಥಿತಿಯಲ್ಲಿ ರಚಿಸಲಾಯಿತು.

ಸಮಿತಿಯ ಅಧ್ಯಕ್ಷರಾಗಿ ಜಗದೀಶ್ ಶೆಟ್ಟಿ ಮೈರ, ಉಪಾಧ್ಯಕ್ಷರಾಗಿ ಸೇಸಪ್ಪ ಸಾಲ್ಯಾನ್, ಕಾರ್ಯದರ್ಶಿಯಾಗಿ ಮಿಥುನ್ ಕುಲಾಲ್, ಜೊತೆ ಕಾರ್ಯದರ್ಶಿಯಾಗಿ ಗೋಪಾಲಕೃಷ್ಣ, ಕೋಶಾಧಿಕಾರಿಯಾಗಿ ರಮೇಶ್ ಆನಡ್ಕ ಆಯ್ಕೆಯಾದರು.


Related posts

ಧರ್ಮಸ್ಥಳ : ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ವೇಣೂರು ಮಹಾ ಮಸ್ತಕಾಭಿಷೇಕಕ್ಕೆ ಶಾಸಕ ಹರೀಶ್ ಪೂಂಜರವರಿಗೆ ಆಮಂತ್ರಣ ನೀಡಿ‌ ಕಾರ್ಯಕ್ರಮಕ್ಕೆ ಆಹ್ವಾನಿಸಿದ ಮಹಾ ಮಸ್ತಕಾಭಿಷೇಕ ಸಮಿತಿ ಪದಾಧಿಕಾರಿಗಳು

Suddi Udaya

ಭೀಕರ ಮಳೆಗೆ ನಾವೂರು ಪೂವಪ್ಪ ಗೌಡ ರವರ ಮನೆಯ ಹಿಂಭಾಗ ಗುಡ್ಡ ಕುಸಿತ: ಅಪಾರ ಹಾನಿ

Suddi Udaya

ಮೊಗ್ರು: ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಮತ್ತು ಶ್ರೀ ರಾಮ ಶಿಶು ಮಂದಿರ ಅಲೆಕ್ಕಿ- ಮುಗೇರಡ್ಕ ಆಶ್ರಯದಲ್ಲಿ ಶ್ರೀ ಕೃಷ್ಣಜನ್ಮಾಷ್ಠಮಿ ಪ್ರಯುಕ್ತ ಶ್ರೀ ಬಾಲಕೃಷ್ಣ ತೊಟ್ಟಿಲ ಸಂಭ್ರಮ

Suddi Udaya

ರಾಜ್ಯಮಟ್ಟದ ಯೋಗ ಸ್ಪರ್ಧೆ: ಕಲ್ಮಂಜ ಶಾಲಾ ವಿದ್ಯಾರ್ಥಿ ಮೋಹಿತ್ ಗೌಡ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದ ಕಾರು: ಚಾಲಕ ಪ್ರಾಣಾಪಾಯದಿಂದ ಪಾರು

Suddi Udaya
error: Content is protected !!