31.9 C
ಪುತ್ತೂರು, ಬೆಳ್ತಂಗಡಿ
April 29, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿ ವಿವೇಕ್ ಎನ್ ಡಿ ಎ ಕ್ಲಿಯರ್

ಬೆಳ್ತಂಗಡಿ: ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ವಿವೇಕ್ ಎಸ್ ಎಸ್ ನೇಷನಲ್ ಡಿಫೆನ್ಸ್ ಅಕಾಡೆಮಿ ಅಕಾಡೆಮಿ ನಡೆಸುವ ಎನ್ ಡಿ ಎ ಲಿಖಿತ ಪರೀಕ್ಷೆಯಲ್ಲಿ – ಹತ್ತು ಲಕ್ಷ ವಿದ್ಯಾರ್ಥಿಗಳ ಪೈಕಿ ಅಂತಿಮ ಸುತ್ತಿಗೆ ಆಯ್ಕೆಯಾದ ದೇಶದ ಕೆಲವೇ ವಿದ್ಯಾರ್ಥಿಗಳ ಪೈಕಿ ವಿವೇಕ್ ಎಸ್ ಎಸ್ ಒಬ್ಬನಾಗಿದ್ದಾರೆ.

ಎಕ್ಸೆಲ್ ನಲ್ಲಿ , ರಾಷ್ಟ್ರ ಸೇವೆ ಮಾಡಲು ಮತ್ತು ರಾಷ್ಟ್ರ ಸೇನಾ ವಿಚಾರದಲ್ಲಿ ವಿಶೇಷ ಆಸಕ್ತಿ ಇರುವ ವಿದ್ಯಾರ್ಥಿಗಳನ್ನು ಈ ವರ್ಷದಿಂದ ಪ್ರತ್ಯೇಕ ಬ್ಯಾಚ್ ಮಾಡಿ, ಅತ್ಯುತ್ತಮ ತರಬೇತಿ ನೀಡಲಾಗುತ್ತಿದೆ. ವಿಕ್ರಾಂತ್ ಎಂಬ ಹೆಸರಿನ ಎನ್ ಡಿ ಎ ಬ್ಯಾಚ್ ನ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಹಾಗೂ ದೈಹಿಕ ತರಬೇತಿಯೊಂದಿಗೆ, ಎಸ್ ಎಸ್ ಬಿ ಸಂದರ್ಶನ ಎದುರಿಸುವ ಕುರಿತಾಗಿ ಕೂಡಾ ವಿಶೇಷ ತರಬೇತಿ ನೀಡಲಾಗುತ್ತಿದೆ.

ಸಾಧಕರನ್ನು ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರು, ಪ್ರಾಂಶುಪಾಲರು, ಪ್ರಾಧ್ಯಾಪಕರು ಹಾಗೂ ಸಂಯೋಜಕರಾದ ಜೋಸ್ಟಮ್ ಎ ಟಿ ಅವರು ಅಭಿನಂದಿಸಿದ್ದಾರೆ.

Related posts

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ವಿಶೇಷ ಕಾರ್ಯಾಗಾರ

Suddi Udaya

ವೇಣೂರು ಟೈಲರ್ ಅಸೋಸಿಯೇಷನ್ ನ ಸಮಿತಿಯ ಪದಾಧಿಕಾರಿಗಳು ಹಾಗೂ ಊರವರ ಸಹಕಾರದೊಂದಿಗೆ ಧನಸಹಾಯ ಹಸ್ತಾಂತರ

Suddi Udaya

ಅಳದಂಗಡಿಯಲ್ಲಿ ಮಕ್ಕಳ ಸಮ್ಮೇಳನ: ವಿಜಯ್ ಕುಮಾರ್ ಜೈನ್ ನೇತೃತ್ವದಲ್ಲಿ, ಯಕ್ಷಗಾನ ಸಂಭ್ರಮ,ಕುಣಿತ ಭಜನೆ, ಜನಪದ ಉತ್ಸವ

Suddi Udaya

ನಮ್ಮೂರ ಕನ್ನಡ ಶಾಲೆ ನಮ್ಮ ಹೆಮ್ಮೆ ಉಜಿರೆ ಹಳೆಪೇಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ‘ಸೇವಾಯಜ್ಞ’

Suddi Udaya

ಲಾಯಿಲ: ಗುರಿಂಗಾನದಲ್ಲಿ ಅಪಾಯ ಮಟ್ಟದಲ್ಲಿ ನದಿ ನೀರು,: ಸುತ್ತಮುತ್ತಲ ಮನೆಗಳಿಗೆ ತುಂಬಿದ ನೀರು, ಸ್ಥಳಿಯ ನಿವಾಸಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ

Suddi Udaya

ಬಳಂಜ: ಪ್ರಗತಿ ಬಂಧು, ಸ್ವಸಹಾಯ ಸಂಘಗಳ ಒಕ್ಕೂಟದಿಂದ ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯ

Suddi Udaya
error: Content is protected !!