24 C
ಪುತ್ತೂರು, ಬೆಳ್ತಂಗಡಿ
June 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿ ವಿವೇಕ್ ಎನ್ ಡಿ ಎ ಕ್ಲಿಯರ್

ಬೆಳ್ತಂಗಡಿ: ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ವಿವೇಕ್ ಎಸ್ ಎಸ್ ನೇಷನಲ್ ಡಿಫೆನ್ಸ್ ಅಕಾಡೆಮಿ ಅಕಾಡೆಮಿ ನಡೆಸುವ ಎನ್ ಡಿ ಎ ಲಿಖಿತ ಪರೀಕ್ಷೆಯಲ್ಲಿ – ಹತ್ತು ಲಕ್ಷ ವಿದ್ಯಾರ್ಥಿಗಳ ಪೈಕಿ ಅಂತಿಮ ಸುತ್ತಿಗೆ ಆಯ್ಕೆಯಾದ ದೇಶದ ಕೆಲವೇ ವಿದ್ಯಾರ್ಥಿಗಳ ಪೈಕಿ ವಿವೇಕ್ ಎಸ್ ಎಸ್ ಒಬ್ಬನಾಗಿದ್ದಾರೆ.

ಎಕ್ಸೆಲ್ ನಲ್ಲಿ , ರಾಷ್ಟ್ರ ಸೇವೆ ಮಾಡಲು ಮತ್ತು ರಾಷ್ಟ್ರ ಸೇನಾ ವಿಚಾರದಲ್ಲಿ ವಿಶೇಷ ಆಸಕ್ತಿ ಇರುವ ವಿದ್ಯಾರ್ಥಿಗಳನ್ನು ಈ ವರ್ಷದಿಂದ ಪ್ರತ್ಯೇಕ ಬ್ಯಾಚ್ ಮಾಡಿ, ಅತ್ಯುತ್ತಮ ತರಬೇತಿ ನೀಡಲಾಗುತ್ತಿದೆ. ವಿಕ್ರಾಂತ್ ಎಂಬ ಹೆಸರಿನ ಎನ್ ಡಿ ಎ ಬ್ಯಾಚ್ ನ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಹಾಗೂ ದೈಹಿಕ ತರಬೇತಿಯೊಂದಿಗೆ, ಎಸ್ ಎಸ್ ಬಿ ಸಂದರ್ಶನ ಎದುರಿಸುವ ಕುರಿತಾಗಿ ಕೂಡಾ ವಿಶೇಷ ತರಬೇತಿ ನೀಡಲಾಗುತ್ತಿದೆ.

ಸಾಧಕರನ್ನು ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರು, ಪ್ರಾಂಶುಪಾಲರು, ಪ್ರಾಧ್ಯಾಪಕರು ಹಾಗೂ ಸಂಯೋಜಕರಾದ ಜೋಸ್ಟಮ್ ಎ ಟಿ ಅವರು ಅಭಿನಂದಿಸಿದ್ದಾರೆ.

Related posts

ಮರೋಡಿ ಅರುಣೋದಯ ಯುವಕ ಮಂಡಲದ 35ನೇ ವರ್ಷದ ವಾರ್ಷಿಕೋತ್ಸವ

Suddi Udaya

ಹತ್ಯಡ್ಕ ಅರಿಕೆಗುಡ್ಡೆ ವನದುರ್ಗ ದೇವಿ ಕ್ಷೇತ್ರಕ್ಕೆ ಸೋಲಾರ್ ಅಳವಡಿಸಲು ಕೆನರಾ ಬ್ಯಾಂಕಿನಿಂದ ರೂ 2 ಲಕ್ಷ ಮಂಜೂರು

Suddi Udaya

ಭಾರೀ ಮಳೆಗೆ ತೆಕ್ಕಾರು ಜುಮ್ಮಾ ಮಸೀದಿಯ ಆವರಣದ ತಡೆಗೋಡೆ ಕುಸಿತ

Suddi Udaya

ಪಡಂಗಡಿ : ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಜಿಲ್ಲಾ ಮಟ್ಟದ ಕ್ರೀಡಾಕೂಟ: ಬಜಿರೆ ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಕೋವಿಡ್ ನಲ್ಲಿ ಹೆತ್ತವರನ್ನು ಕಳೆದುಕೊಂಡವರ ಮಕ್ಕಳಿಗೆ ಶಿಕ್ಷಣಕ್ಕಾಗಿ ಶುಲ್ಕ ವಿತರಣೆ

Suddi Udaya
error: Content is protected !!