23.3 C
ಪುತ್ತೂರು, ಬೆಳ್ತಂಗಡಿ
June 16, 2025
Uncategorized

ಗುರುವಾಯನಕೆರೆ ಹರಿಯಪ್ಪ ಮೂಲ್ಯರ ಮನೆಯ ಎದುರಿನ ಎರಡು ತೆಂಗಿನ ಮರಗಳಿಗೆ ಬಡಿದ ಸಿಡಿಲು

ಗುರುವಾಯನಕೆರೆ : ಇಲ್ಲಿಯ ಬಸ್ ನಿಲ್ದಾಣ ಬಳಿಯ ನಿವಾಸಿ ಸುದ್ದಿ ಉದಯ ಪತ್ರಿಕೆಯ ಪ್ರತಿನಿಧಿ ಹರಿಯಪ್ಪ ಮೂಲ್ಯ ಅವರ ಮನೆಯ ಎದುರಿನ ಎರಡು ತೆಂಗಿನ ಮರಗಳಿಗೆ ಇಂದು ಸಂಜೆ ಸಿಡಿಲು ಬಡಿದ ಘಟನೆ ನಡೆದಿದೆ.

ಇಂದು ಸಂಜೆ ಬೆಳ್ತಂಗಡಿ, ಗುರುವಾಯನಕೆರೆ ಪ್ರದೇಶದಲ್ಲಿ
ಭೀಕರವಾಗಿ ಸಿಡಿಲು ಮಳೆ ಬಂದಿದ್ದು, ಗುರುವಾಯನಕೆರೆ ಹರಿಯಪ್ಪ ಮೂಲ್ಯ ಅವರ ಮನೆಯ ಎದುರಿನ ಎರಡು ತೆಂಗಿನ ಮರಗಳಿಗೆ ಸಿಡಿಲು

ಬಡಿದು ಮರದಲ್ಲಿ ಬೆಂಕಿ ಕಾಣಿಸಿಕೊಂಡು ತೆಂಗಿನ ಮರ ಹೊತ್ತಿ ಉರಿದಿದೆ. ಸಿಡಿಲು ಬಡಿದಾಗ ಮನೆಯಲ್ಲಿ ಹರಿಯಪ್ಪ ಅವರ ಮಕ್ಕಳು ಇದ್ದರು. ಮನೆಯ ವಿದ್ಯುತ್ ಸಂಪರ್ಕಕ್ಕೆ ಹಾನಿಯಾಗಿದೆ.

Related posts

ಕಾಜೂರು ಮಖಾಂ ಉರೂಸ್‌ಗೆ ಸಂಭ್ರಮದ ಚಾಲನೆ: ಆಧ್ಯಾತ್ಮಿಕ ಚೌಕಟ್ಟು ಮೀರಿ ಬದುಕುವವರಿಂದ ಸಮಾಜಕ್ಕೆ ಅಪಾಯ: ಕಾಜೂರು ತಂಙಳ್

Suddi Udaya

ಶಿಶಿಲ: ದ್ವಿತೀಯ ಪಿಯು ಪರೀಕ್ಷೆ- ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಅಂಗನವಾಡಿ ಕಾರ್ಯಕರ್ತೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಿಸ್ತರಿಸಿದ ಅನ್ನಪೂರ್ಣ ಮೇಲಂತಸ್ತಿನ ಸುಸಜ್ಜಿತ ವ್ಯವಸ್ಥೆಗಳನ್ನೊಳಗೊಂಡ ಭೋಜನಾಲಯದ ಲೋಕಾಪ೯ಣೆ

Suddi Udaya

ದ.ಕ. ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದ ಯೂನಿಯನ್ ಉದ್ಘಾಟನೆ ಮತ್ತು ಕಾರ್ಮಿಕರ ಸಮಾವೇಶ ಹಾಗೂ ಬಿ.ಎಂ.ಎಸ್ ಸ್ಥಾಪನ ದಿನಾಚರಣೆ

Suddi Udaya

ಉಜಿರೆ: ರೆಂಜಾಳ ಗೆಳಯರ ಬಳಗ ಹಾಗೂ ರೆಂಜಾಳ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣಾ ಸಮಿತಿ ರಚನೆ

Suddi Udaya

ಸಿಯೋನ್ ಆಶ್ರಮ ಟ್ರಸ್ಟ್ (ರಿ.), ಗಂಡಿಬಾಗಿಲು ಇಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ದೀಪಾವಳಿ ಹಬ್ಬ ಆಚರಣೆ

Suddi Udaya
error: Content is protected !!