July 23, 2026
Uncategorized

ಗುರುವಾಯನಕೆರೆ ಹರಿಯಪ್ಪ ಮೂಲ್ಯರ ಮನೆಯ ಎದುರಿನ ಎರಡು ತೆಂಗಿನ ಮರಗಳಿಗೆ ಬಡಿದ ಸಿಡಿಲು

ಗುರುವಾಯನಕೆರೆ : ಇಲ್ಲಿಯ ಬಸ್ ನಿಲ್ದಾಣ ಬಳಿಯ ನಿವಾಸಿ ಸುದ್ದಿ ಉದಯ ಪತ್ರಿಕೆಯ ಪ್ರತಿನಿಧಿ ಹರಿಯಪ್ಪ ಮೂಲ್ಯ ಅವರ ಮನೆಯ ಎದುರಿನ ಎರಡು ತೆಂಗಿನ ಮರಗಳಿಗೆ ಇಂದು ಸಂಜೆ ಸಿಡಿಲು ಬಡಿದ ಘಟನೆ ನಡೆದಿದೆ.

ಇಂದು ಸಂಜೆ ಬೆಳ್ತಂಗಡಿ, ಗುರುವಾಯನಕೆರೆ ಪ್ರದೇಶದಲ್ಲಿ
ಭೀಕರವಾಗಿ ಸಿಡಿಲು ಮಳೆ ಬಂದಿದ್ದು, ಗುರುವಾಯನಕೆರೆ ಹರಿಯಪ್ಪ ಮೂಲ್ಯ ಅವರ ಮನೆಯ ಎದುರಿನ ಎರಡು ತೆಂಗಿನ ಮರಗಳಿಗೆ ಸಿಡಿಲು

ಬಡಿದು ಮರದಲ್ಲಿ ಬೆಂಕಿ ಕಾಣಿಸಿಕೊಂಡು ತೆಂಗಿನ ಮರ ಹೊತ್ತಿ ಉರಿದಿದೆ. ಸಿಡಿಲು ಬಡಿದಾಗ ಮನೆಯಲ್ಲಿ ಹರಿಯಪ್ಪ ಅವರ ಮಕ್ಕಳು ಇದ್ದರು. ಮನೆಯ ವಿದ್ಯುತ್ ಸಂಪರ್ಕಕ್ಕೆ ಹಾನಿಯಾಗಿದೆ.

Related posts

ಚಾಲಕನ ನಿಯಂತ್ರಣ ತಪ್ಪಿ ಟಿ.ಟಿ ವಾಹನ ರಸ್ತೆಗೆ ಪಲ್ಟಿ: ಉಜಿರೆಯ ಮಾಲಾಧಾರಿಗಳಿಗೆ ಗಾಯ

Suddi Udaya

ಲೋಕಸಭಾ ಚುನಾವಣೆ: ಭಾರತೀಯ ಜನತಾ ಪಾರ್ಟಿ‌ ಬೆಳ್ತಂಗಡಿ ಮಂಡಲ ಇದರ ನೇತೃತ್ವದಲ್ಲಿ ಬೃಹತ್ ರೋಡ್ ಶೋ:ಬಿಜೆಪಿ ರಾಜ್ಯ ಅಧ್ಯಕ್ಷರು ಹಾಗೂ ಶಿಕಾರಿಪುರ ಶಾಸಕ ಬಿ.ವೈ. ವಿಜಯೇಂದ್ರ ಹಾಗೂ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಮತ ಯಾಚನೆ

Suddi Udaya

ಮುಸ್ತಾಕ್ ಅನುಮಾನಸ್ಪದ ಸಾವು ಪ್ರಕರಣ: ಪ್ರಕರಣಕ್ಕೆ ತಿರುವು ಪಡೆದ ಮತ್ತೊಂದು ಪ್ರಕರಣ

Suddi Udaya

ಉಜಿರೆ ಗುರು ಮಂದಿರ ನಿರ್ಮಾಣದ ಸಮಾಲೋಚನೆ ಸಭೆ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ಆವರಣದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳಾಲು ಗ್ರಾ.ಪಂ. ಮಾಜಿ ಅಧ್ಯಕ್ಷ ಲಕ್ಷ್ಮಣ ಗೌಡ ಕಾಂಗ್ರೆಸ್ ಸೇರ್ಪಡೆ

Suddi Udaya
error: Content is protected !!