25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಗುರುವಾಯನಕೆರೆ ಹರಿಯಪ್ಪ ಮೂಲ್ಯರ ಮನೆಯ ಎದುರಿನ ಎರಡು ತೆಂಗಿನ ಮರಗಳಿಗೆ ಬಡಿದ ಸಿಡಿಲು

ಗುರುವಾಯನಕೆರೆ : ಇಲ್ಲಿಯ ಬಸ್ ನಿಲ್ದಾಣ ಬಳಿಯ ನಿವಾಸಿ ಸುದ್ದಿ ಉದಯ ಪತ್ರಿಕೆಯ ಪ್ರತಿನಿಧಿ ಹರಿಯಪ್ಪ ಮೂಲ್ಯ ಅವರ ಮನೆಯ ಎದುರಿನ ಎರಡು ತೆಂಗಿನ ಮರಗಳಿಗೆ ಇಂದು ಸಂಜೆ ಸಿಡಿಲು ಬಡಿದ ಘಟನೆ ನಡೆದಿದೆ.

ಇಂದು ಸಂಜೆ ಬೆಳ್ತಂಗಡಿ, ಗುರುವಾಯನಕೆರೆ ಪ್ರದೇಶದಲ್ಲಿ
ಭೀಕರವಾಗಿ ಸಿಡಿಲು ಮಳೆ ಬಂದಿದ್ದು, ಗುರುವಾಯನಕೆರೆ ಹರಿಯಪ್ಪ ಮೂಲ್ಯ ಅವರ ಮನೆಯ ಎದುರಿನ ಎರಡು ತೆಂಗಿನ ಮರಗಳಿಗೆ ಸಿಡಿಲು

ಬಡಿದು ಮರದಲ್ಲಿ ಬೆಂಕಿ ಕಾಣಿಸಿಕೊಂಡು ತೆಂಗಿನ ಮರ ಹೊತ್ತಿ ಉರಿದಿದೆ. ಸಿಡಿಲು ಬಡಿದಾಗ ಮನೆಯಲ್ಲಿ ಹರಿಯಪ್ಪ ಅವರ ಮಕ್ಕಳು ಇದ್ದರು. ಮನೆಯ ವಿದ್ಯುತ್ ಸಂಪರ್ಕಕ್ಕೆ ಹಾನಿಯಾಗಿದೆ.

Related posts

ಬಳಂಜ ಶಾಲಾ ಪ್ರಾರಂಭೋತ್ಸವ, ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ

Suddi Udaya

ಕಾಡಾನೆ ದಾಳಿಗೆ ನಜ್ಜುಗುಜ್ಜಾದ ಆಟೋರಿಕ್ಷಾ, ಅಪಾಯದಿಂದ ಪಾರಾದ ಚಾಲಕ: ಆಟೋ ಮಾಲಕ ದಿನೇಶ್ ಬೊಳಿಯಾರು ಅವರನ್ನು ಭೇಟಿಯಾಗಿ ಆರ್ಥಿಕ ನೆರವು ನೀಡಿದ ಉದ್ಯಮಿ ಕಿರಣ್‌ಚಂದ್ರ ಪುಷ್ಪಗಿರಿ

Suddi Udaya

ಕಂಡವರ ಮನದಲ್ಲಿ ಶ್ರೀ ವಿಶ್ವೇಶತೀರ್ಥರು.ಟಿ ನಾರಾಯಣ ಭಟ್ ರಾಮ ಕುಂಜ ಇವರ ಕೃತಿ ಬಿಡುಗಡೆ.

Suddi Udaya

ಪೆರಾಡಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Suddi Udaya

ಭಾರಿ ಗಾಳಿ ಮಳೆ: ಮುಂಡ್ರುಪ್ಪಾಡಿ ಶಾಲೆತಡ್ಕ ರಾಮಣ್ಣ ಗೌಡರವರ ಮನೆ ಹಾಗೂ ಕೊಟ್ಟಿಗೆಗೆ ಹಾನಿ

Suddi Udaya

ಪಟ್ರಮೆ ‘ಸ್ಪಂದನ’ ಸಂಜೀವಿನಿ ಗ್ರಾ.ಪಂ. ಮಟ್ಟದ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya
error: Content is protected !!