September 6, 2026
Uncategorized

ಗುರುವಾಯನಕೆರೆ ಹರಿಯಪ್ಪ ಮೂಲ್ಯರ ಮನೆಯ ಎದುರಿನ ಎರಡು ತೆಂಗಿನ ಮರಗಳಿಗೆ ಬಡಿದ ಸಿಡಿಲು

ಗುರುವಾಯನಕೆರೆ : ಇಲ್ಲಿಯ ಬಸ್ ನಿಲ್ದಾಣ ಬಳಿಯ ನಿವಾಸಿ ಸುದ್ದಿ ಉದಯ ಪತ್ರಿಕೆಯ ಪ್ರತಿನಿಧಿ ಹರಿಯಪ್ಪ ಮೂಲ್ಯ ಅವರ ಮನೆಯ ಎದುರಿನ ಎರಡು ತೆಂಗಿನ ಮರಗಳಿಗೆ ಇಂದು ಸಂಜೆ ಸಿಡಿಲು ಬಡಿದ ಘಟನೆ ನಡೆದಿದೆ.

ಇಂದು ಸಂಜೆ ಬೆಳ್ತಂಗಡಿ, ಗುರುವಾಯನಕೆರೆ ಪ್ರದೇಶದಲ್ಲಿ
ಭೀಕರವಾಗಿ ಸಿಡಿಲು ಮಳೆ ಬಂದಿದ್ದು, ಗುರುವಾಯನಕೆರೆ ಹರಿಯಪ್ಪ ಮೂಲ್ಯ ಅವರ ಮನೆಯ ಎದುರಿನ ಎರಡು ತೆಂಗಿನ ಮರಗಳಿಗೆ ಸಿಡಿಲು

ಬಡಿದು ಮರದಲ್ಲಿ ಬೆಂಕಿ ಕಾಣಿಸಿಕೊಂಡು ತೆಂಗಿನ ಮರ ಹೊತ್ತಿ ಉರಿದಿದೆ. ಸಿಡಿಲು ಬಡಿದಾಗ ಮನೆಯಲ್ಲಿ ಹರಿಯಪ್ಪ ಅವರ ಮಕ್ಕಳು ಇದ್ದರು. ಮನೆಯ ವಿದ್ಯುತ್ ಸಂಪರ್ಕಕ್ಕೆ ಹಾನಿಯಾಗಿದೆ.

Related posts

ಬೆಳ್ತಂಗಡಿ ಜೂನಿಯರ್ ಕಾಲೇಜಿನಲ್ಲಿ ಸಿಇಟಿ ತರಬೇತಿ ಮತ್ತು ಸ್ಪೋಕನ್ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ

Suddi Udaya

ರಸ್ತೆ ಸುರಕ್ಷತೆಯ ಬಗ್ಗೆ ಅರಿವು ಮೂಡಿಸುವ ರಿಲ್ಸ್ ನ್ನು ಬಿಡುಗಡೆಗೊಳಿಸಿದ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಕಿಶೋರ್ ಗೌಡ

Suddi Udaya

ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದಲ್ಲಿ ಜೋಹಾನ್ಸ್ ಗುಟೆನ್‌ಬರ್ಗ್ ಯೂನಿವರ್ಸಿಟಿಯ ಸ್ನಾತಕೋತ್ತರ ಪದವಿಯ ವಿದ್ಯಾರ್ಥಿಗಳಿಗೆ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ತರಬೇತಿ

Suddi Udaya

ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಬಗ್ಗೆ ಅಶ್ಲೀಲ ಪದ ಬಳಕೆ ಆರೋಪ: ಮಹಿಳಾ ಕಾಂಗ್ರೆಸ್‌ನಿಂದ ದೂರು

Suddi Udaya

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ದುರ್ವಾಸಾತಿಥ್ಯ ತಾಳಮದ್ದಳೆ

Suddi Udaya

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಆಲ್ವಿನ್ ರೊಡ್ರಿಗಸ್ ಪಾರೆಂಕಿ ಬಂಧನ

Suddi Udaya
error: Content is protected !!