41.3 C
ಪುತ್ತೂರು, ಬೆಳ್ತಂಗಡಿ
April 29, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಿಹಾರದ ಯುವಕ ಲಾಯಿಲದಲ್ಲಿ ನೇಣು ಬಿಗಿದು ಆತ್ಮಹತ್ಯೆ

ಬೆಳ್ತಂಗಡಿ : ಬಿಹಾರದಿಂದ ಕೆಲಸಕ್ಕೆಂದು ಬಂದಿದ್ದ ಯುವಕನೋರ್ವ ಬೆಳ್ತಂಗಡಿಯ ಲಾಯಿಲದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬಿಹಾರ ರಾಜ್ಯದ ನಿವಾಸಿಯಾದ ನಂದಕುಮಾರ್(20) ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ.‌

ಈತ ತನ್ನ ಸಹೋದರನೊಂದಿಗೆ ಕೆಲಸಕ್ಕೆಂದು ಬಂದಿದ್ದ ಎ.27ರಂದು ಮದ್ಯಾಹ್ನದ ವೇಳೆ ಉಜಿರೆ ಕಾಶಿಬೆಟ್ಟುವಿನಲ್ಲಿರುವ ಸಹೋದರನ ಬಾಡಿಗೆ ರೂಮಿನ ಕೀತೆಗೆದುಕೊಂಡು ಹೋದ ನಂದಕುಮಾರ್ ಮರಳಿ ಬರದಿದ್ದಾಗ ರೂಮಿಗೆ ಹೋಗಿ ಪರಿಶೀಲಿಸಿದಾಗ ಕೊಠಡಿಯ ಒಳಗಿನ ಫ್ಯಾನಿಗೆ ನೈಲಾನ್ ಹಗ್ಗದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಲಾಗಿದ್ದು ಬೆಳ್ತಂಗಡಿ ಪೊಲೀಸರು ಪ್ರಕರಣ‌ ದಾಖಲಿಸಿಕೊಂಡಿದ್ದಾರೆ.

Related posts

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಕೇಳದಪೇಟೆ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಮಚ್ಚಿನ ಸ.ಉ. ಹಿ.ಪ್ರಾ. ಶಾಲೆಯ ಮೇಲ್ಚಾವಣಿ ಸೋರಿಕೆ: ಪೋಷಕರಿಂದ ಶೀಟ್, ಹಂಚು ಹಾಕಿ ಶ್ರಮದಾನ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ. 32 ಲಕ್ಷ ನಿವ್ವಳ ಲಾಭ, ಶೇ.9 ಡಿವಿಡೆಂಡ್

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇ‍ಷ ಪೂಜೆ

Suddi Udaya

ಎ.17: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ, ಕಾಂಗ್ರೆಸ್, ಎಸ್‌ಡಿಪಿಐ ಅಭ್ಯರ್ಥಿಗಳಿಂದ ನಾಮಪತ್ರ : ‌ಬೆಳ್ತಂಗಡಿ ನಗರದಲ್ಲಿ ಸಂಚಾರಕ್ಕೆ ಅಡಚಣೆ ಹಿನ್ನಲೆಯಲ್ಲಿ ರಸ್ತೆ ಸಂಚಾರದಲ್ಲಿ ಬದಲಾವಣೆ

Suddi Udaya

ಕಲ್ಮಂಜ ಪ್ರೌಢಶಾಲೆಯಲ್ಲಿ ಪ್ರೇರಣಾ ತರಗತಿ

Suddi Udaya
error: Content is protected !!