23.5 C
ಪುತ್ತೂರು, ಬೆಳ್ತಂಗಡಿ
June 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಿಹಾರದ ಯುವಕ ಲಾಯಿಲದಲ್ಲಿ ನೇಣು ಬಿಗಿದು ಆತ್ಮಹತ್ಯೆ

ಬೆಳ್ತಂಗಡಿ : ಬಿಹಾರದಿಂದ ಕೆಲಸಕ್ಕೆಂದು ಬಂದಿದ್ದ ಯುವಕನೋರ್ವ ಬೆಳ್ತಂಗಡಿಯ ಲಾಯಿಲದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬಿಹಾರ ರಾಜ್ಯದ ನಿವಾಸಿಯಾದ ನಂದಕುಮಾರ್(20) ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ.‌

ಈತ ತನ್ನ ಸಹೋದರನೊಂದಿಗೆ ಕೆಲಸಕ್ಕೆಂದು ಬಂದಿದ್ದ ಎ.27ರಂದು ಮದ್ಯಾಹ್ನದ ವೇಳೆ ಉಜಿರೆ ಕಾಶಿಬೆಟ್ಟುವಿನಲ್ಲಿರುವ ಸಹೋದರನ ಬಾಡಿಗೆ ರೂಮಿನ ಕೀತೆಗೆದುಕೊಂಡು ಹೋದ ನಂದಕುಮಾರ್ ಮರಳಿ ಬರದಿದ್ದಾಗ ರೂಮಿಗೆ ಹೋಗಿ ಪರಿಶೀಲಿಸಿದಾಗ ಕೊಠಡಿಯ ಒಳಗಿನ ಫ್ಯಾನಿಗೆ ನೈಲಾನ್ ಹಗ್ಗದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಲಾಗಿದ್ದು ಬೆಳ್ತಂಗಡಿ ಪೊಲೀಸರು ಪ್ರಕರಣ‌ ದಾಖಲಿಸಿಕೊಂಡಿದ್ದಾರೆ.

Related posts

ಕಳೆಂಜ ಗ್ರಾ.ಪಂ. ನಲ್ಲಿ ನೌಕರರು ಕೈ ತೋಳಿಗೆ ಕಪ್ಪು ಪಟ್ಟಿ ಧರಿಸಿ ಶಾಂತಿಯುತ ಪ್ರತಿಭಟನೆ

Suddi Udaya

ಆಮಂತ್ರಣ ಪರಿವಾರದ ವಿಜಯಕುಮಾರ್ ಜೈನ್ ವರಿಗೆ ಗೌರವ ಸನ್ಮಾನ

Suddi Udaya

ಕೊಕ್ಕಡ ವಲಯದ ಭಜನಾ ಪರಿಷತ್ ಸಭೆ

Suddi Udaya

ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಗೆ ಸತತ 11 ನೇ ಬಾರಿಗೆ ಶೇ. 100 ಫಲಿತಾಂಶ

Suddi Udaya

ಕನ್ಯಾಡಿ 32 ಮತ್ತು 33 ಬೂತ್‌ಗೆ ಕೆಪಿಸಿಸಿ ಪ್ರ. ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಭೇಟಿ

Suddi Udaya

ಉಜಿರೆ ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ಕುಂದಾಪ್ರ ಕನ್ನಡ ದಿನಾಚರಣೆ

Suddi Udaya
error: Content is protected !!