23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಕುಡಾಳ ದೇಶಸ್ತ ಆದ್ಯ ಗೌಡ್ ಬ್ರಾಹ್ಮಣ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

ಪುಂಜಾಲಕಟ್ಟೆ: ಕುಡಾಳ ದೇಶಸ್ತ ಆದ್ಯ ಗೌಡ್ ಬ್ರಾಹ್ಮಣ ಸಂಘ ಬೆಳ್ತಂಗಡಿ ವಲಯ ಇದರ ಮುಂದಿನ 2 ವರ್ಷದ ಅವಧಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ.


ಗೌರವಾಧ್ಯಕ್ಷರಾಗಿ ಮೋಹನ ಪ್ರಭು ಪೆರ್ಮರೋಡಿ, ಅಧ್ಯಕ್ಷರಾಗಿ ಪ್ರಭಾಕರ ಪ್ರಭು ಮುದಲಡ್ಕ, ಕಾರ್ಯದರ್ಶಿಯಾಗಿ ಹರೀಶ್ ಪ್ರಭು ಗುಂಡಿದಡ್ಡ, ಜೊತೆ ಕಾರ್ಯದರ್ಶಿಯಾಗಿ ಯಶವಂತ ನಾಯಕ್ ಮಡಂತ್ಯಾರ್, ಕೋಶಾಧಿಕಾರಿಯಾಗಿ ಪ್ರದೀಪ್ ನಾಯಕ್ ಬಲ್ಕತ್ಯಾರು, ಉಪಾಧ್ಯಕ್ಷರಾಗಿ ಗೋಪಾಲಕೃಷ್ಣ ಶೆಣೈ ಕಡಂಬು, ರಮೇಶ್ ಪ್ರಭು ಮುಂಡಾಡಿ, ಹರೀಶ್ ನಾಯಕ್ ವೇಣೂರು, ಕ್ರೀಡಾ ಕಾರ್ಯದರ್ಶಿಯಾಗಿ ದೀಕ್ಷಿತ್ ಪ್ರಭು ಹಂಕತ್ತಿಲು, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಸುಧಾಕರ ಪ್ರಭು ಇಡ್ಯಾ,
ಗೌರವ ಸಲಹೆಗಾರರಾಗಿ ರತ್ನಾಕರ ಭಟ್ ಮದ್ದಡ್ಕ, ಪ್ರಭಾಕರ ಭಟ್ ಇಡ್ಯಾ, ದಯಾನಂದ ನಾಯಕ್ ಪುಂಜಾಲಕಟ್ಟೆ, ನರಸಿಂಹ ಪ್ರಭು ಇಡ್ಯಾ, ಕೃಷ್ಣ ಪ್ರಭು ಮುದಲಡ್ಕ, ಬಾಲಕೃಷ್ಣ ಪ್ರಭು ಮದ್ದಡ್ಕ, ಸುಧಾಕರ ಪ್ರಭು ಪೆರ್ಮರೋಡಿ, ಪ್ರಭಾಕರ ಪ್ರಭು ವೇಣೂರು, ವಿಶ್ವನಾಥ ಶೆಣೈ ಮದ್ದಡ್ಕ, ರಮೇಶ್ ನಾಯಕ್ ಇಡ್ಯಾ, ರಾಮಚಂದ್ರನಾಯಕ್ ಮುಂಕಾಡಿ ವೇಣೂರು, ಸತೀಶ್ ಪ್ರಭು ನೇರಳಕಟ್ಟೆ, ಸದಾಶಿವ ನಾಯಕ್ ಬಲ್ಕತ್ಯಾರು, ಯೋಗೀಶ್ ನಾಯಕ್ ಬಲ್ಕತ್ಯಾರು ಆಯ್ಕೆಯಾದರು.

Related posts

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೀವನ ಕೌಶಲ್ಯ ಕಾರ್ಯಾಗಾರ

Suddi Udaya

ಧರ್ಮಸ್ಥಳ: 26ನೇ ವರ್ಷದ ಭಜನಾ ಕಮ್ಮಟದ 4ನೇ ದಿನದ ಕಾರ್ಯಕ್ರಮ

Suddi Udaya

ಲಾಯಿಲ :ಕರ್ನೋಡಿ ಸ.ಉ.ಹಿ. ಪ್ರಾಥಮಿಕ ಶಾಲೆಯಲ್ಲಿ 1 ನೇ ತರಗತಿ ಆಂಗ್ಲ ಮಾಧ್ಯಮ ಉದ್ಘಾಟನೆ

Suddi Udaya

ಬೆಳ್ತಂಗಡಿ: ಗಡಾಯಿಕಲ್ಲು – ಕಡಮಗುಂಡಿ ಫಾಲ್ಸ್ ಪ್ರವಾಸಿಗರ ವೀಕ್ಷಣೆಗೆ ಮುಕ್ತ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ ಮತ್ತು ಯಕ್ಷಗಾನ ತರಬೇತಿ ತರಗತಿ ಉದ್ಘಾಟನೆ

Suddi Udaya

ಬೆಳ್ತಂಗಡಿ : ಅಕ್ರಮವಾಗಿ ಕಬ್ಬಿಣದ ಗುಜರಿ ವಸ್ತು ಸಾಗಾಟ: ಚಾಲಕ ಪರಾರಿ; ವಾಣಿಜ್ಯ ತೆರಿಗೆ ಇಲಾಖೆಯಿಂದ ಲಾರಿ ವಶಕ್ಕೆ

Suddi Udaya
error: Content is protected !!