24 C
ಪುತ್ತೂರು, ಬೆಳ್ತಂಗಡಿ
June 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ನವೋದಯ ಸ್ವಸಹಾಯ ತಂಡದ ಪುರುಷ ಸದಸ್ಯರಿಗೆ ಸಮವಸ್ತ್ರ ವಿತರಣೆ

ಬೆಳ್ತಂಗಡಿ: ನವೋದಯ ಸ್ವಸಹಾಯ ತಂಡದ ರಜತ ಮಹೋತ್ಸವದ ಅಂಗವಾಗಿ ನವೋದಯ ಟ್ರಸ್ಟ್ ನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರು ತಂಡದ ಪುರುಷ ಸದಸ್ಯರಿಗೆ ನೀಡಿದ ಸಮವಸ್ತ್ರ ವಿತರಣೆಯು ಬೆಳ್ತಂಗಡಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಸಭಾಂಗಣದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಎಸ್.ಸಿ.ಡಿ.ಸಿ.ಸಿ ಬೆಳ್ತಂಗಡಿ ಶಾಖಾ ವ್ಯವಸ್ಥಾಪಕ ಸುಧಿರ್ ಎಸ್.ಪಿ, ಬ್ಯಾಂಕ್ ಸಿಬ್ಬಂದಿ ಡೀಕಯ್ಯ, ವಲಯ ಪ್ರೇರಕಿ ಜಯಂತಿ ಹಾಗೂ ತಂಡದ ಸದಸ್ಯರು ಉಪಸ್ಥಿತರಿದ್ದರು ‌.

Related posts

ಬೆಳಾಲು ಶ್ರೀ ಧ.ಮಂ.ಅ.ಪ್ರೌ. ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ಭಜನಾ ಮಂಡಳಿಯಿಂದ ಸುಲ್ಯೋಡಿ ಶಾಲೆಯಲ್ಲಿ ಶ್ರಮದಾನ

Suddi Udaya

ಕರಂಬಾರು ಗುತ್ತು ಸುಮಿತ್ರ ಹೆಗ್ಡೆಯವರ ಅಡಿಕೆ ತೋಟಕ್ಕೆ ಸಿಡಿಲು ಬಡಿದು ಹಾನಿ

Suddi Udaya

ಮಡಂತ್ಯಾರು ಗಣೇಶೋತ್ಸವ ಸಮಿತಿಯ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ನ್ಯಾಯತರ್ಪು: ಪೌಷ್ಟಿಕ ಆಹಾರ ಸಪ್ತಾಹ ಕಾರ್ಯಕ್ರಮ

Suddi Udaya

ಕಕ್ಯಪದವು: ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಗೆ ಶೇ. 100 ಫಲಿತಾಂಶ

Suddi Udaya
error: Content is protected !!