23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ನವೋದಯ ಸ್ವಸಹಾಯ ತಂಡದ ಪುರುಷ ಸದಸ್ಯರಿಗೆ ಸಮವಸ್ತ್ರ ವಿತರಣೆ

ಬೆಳ್ತಂಗಡಿ: ನವೋದಯ ಸ್ವಸಹಾಯ ತಂಡದ ರಜತ ಮಹೋತ್ಸವದ ಅಂಗವಾಗಿ ನವೋದಯ ಟ್ರಸ್ಟ್ ನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರು ತಂಡದ ಪುರುಷ ಸದಸ್ಯರಿಗೆ ನೀಡಿದ ಸಮವಸ್ತ್ರ ವಿತರಣೆಯು ಬೆಳ್ತಂಗಡಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಸಭಾಂಗಣದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಎಸ್.ಸಿ.ಡಿ.ಸಿ.ಸಿ ಬೆಳ್ತಂಗಡಿ ಶಾಖಾ ವ್ಯವಸ್ಥಾಪಕ ಸುಧಿರ್ ಎಸ್.ಪಿ, ಬ್ಯಾಂಕ್ ಸಿಬ್ಬಂದಿ ಡೀಕಯ್ಯ, ವಲಯ ಪ್ರೇರಕಿ ಜಯಂತಿ ಹಾಗೂ ತಂಡದ ಸದಸ್ಯರು ಉಪಸ್ಥಿತರಿದ್ದರು ‌.

Related posts

ಭಾರಿ ಮಳೆಗೆ ರಸ್ತೆಯ ಬದಿ ಕುಸಿತ: ಕಳೆಂಜ ಗ್ರಾಮಸ್ಥರಿಂದ ತಡೆಗೋಡೆ ನಿರ್ಮಾಣ

Suddi Udaya

ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ

Suddi Udaya

ಪೆರ್ಲ ಬೈಪಾಡಿ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಅಷ್ಟಮಂಗಲ ಪ್ರಶ್ನಾಚಿಂತನೆ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷರ ಅಧಿಕಾರ ಅವಧಿ ಮುಕ್ತಾಯ : ಆಡಳಿತಾಧಿಕಾರಿ ನೇಮಕ ಸಾಧ್ಯತೆ

Suddi Udaya

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ನಲ್ಲಿ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ನವೀನ ಗೋ-ಕಾರ್ಟ್ ಅಭಿವೃದ್ಧಿ

Suddi Udaya

ಉದ್ಭವ ಶ್ರೀ ಆದಿಲಿಂಗೇಶ್ವರ ದೇವಸ್ಥಾನ ಮೂಡೈಪಲ್ಕೆ ದೈವ ನಿಂದನೆ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟವರ ಮೇಲೆ ಪ್ರಕರಣ ದಾಖಲಿಸಿ- ರುಕ್ಮಯ್ಯ ಎಂ.

Suddi Udaya
error: Content is protected !!