September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ: ಮನೆಯ ಅಂಗಳದಲ್ಲಿ ನಿಲ್ಲಿಸಿದ್ದ ಬೈಕ್ ಕಳವು

ಬೆಳ್ತಂಗಡಿ : ಲಾಯಿಲ ಟಿ.ಬಿ ಕ್ರಾಸ್ ಬಳಿ ಮನೆಯ ಅಂಗಳದಲ್ಲಿ ನಿಲ್ಲಿಸಿದ್ದ ಬೈಕ್ ಅನ್ನು ಕಳ್ಳತನ ಮಾಡಿದ ಘಟನೆ ನಡೆದಿದ್ದು ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ‌ ದಾಖಲಿಸಲಾಗಿದೆ.

ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಟಿ.ಬಿ ಕ್ರಾಸ್ ಹಳೆಪೇಟೆ ನಿವಾಸಿ ವರದರಾಜ ಹೆಗ್ಡೆ ಎಂಬವರ ಮನೆಯ ಅಂಗಳದಿಂದಲೇ ಬೈಕ್ ಕಳ್ಳತನವಾಗಿದೆ. ವರದರಾಜ ಹೆಗ್ಡೆ ಅವರು ಸೇಲ್ಸ್ ಮ್ಯಾ‌ನ್ ಕೆಲಸ ಮಾಡಿಕೊಂಡಿದ್ದು ಏ.25ರಂದು ಕೆಲಸ ಮುಗಿಸಿ ಬಂದು ರಾತ್ರಿಯ ವೇಳೆ ಮನೆಯ ಹೊರಗೆ ಶೆಡ್ ನಲ್ಲಿ ತನ್ನ ಕೆ.ಎ 70 E 1651ನಂಬರಿನ ಸುಜುಕಿ ಕಂಪೆನಿಯ ಮೋಟಾರ್ ಸೈಕಲ್ ಅನ್ನು ನಿಲ್ಲಿಸಿದ್ದರು. ಏ.26ರಂದು ಬೆಳಗ್ಗೆ ಎದ್ದು ನೋಡಿದಾಗ ಬೈಕ್ ನಾಪತ್ತೆಯಾಗಿತ್ತು. ನೆರಕರೆಯಲ್ಲಿ ಹುಡುಕಾಡಿದರೂ ಬೈಕ್ ಪತ್ತೆಯಾಗದ ಹಿನ್ನಲೆಯಲ್ಲಿ ಬೆಳ್ತಂಗಡಿ ಪೊಲೀಸರಿಗೆ ಏ.26 ರಂದು ದೂರು ನೀಡಲಾಗಿದ್ದು ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Related posts

ಕವನ ವಾಚನ ಸ್ಪರ್ಧೆ: ಎಲ್ ಸಿ ಆರ್ ಪದವಿ ಕಾಲೇಜು ವಿದ್ಯಾರ್ಥಿನಿ ನವ್ಯ ದ್ವಿತೀಯ ಸ್ಥಾನ

Suddi Udaya

ಗರ್ಡಾಡಿ: ಸತ್ಯ ಶೋಧಕ ವೇದಿಕೆಯಿಂದ ಹಚ್ಚಾಡಿ ಅಂಗನವಾಡಿ ಕೇಂದ್ರದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಜ.4: ಗುರುವಾಯನಕೆರೆ ವಿದ್ವತ್ ಪಿ ಯು. ಕಾಲೇಜಿನಲ್ಲಿ ತಾಲೂಕು ಮಟ್ಟದ ಪುರುಷರ ಹಾಗೂ ಆಹ್ವಾನಿತ ಮಹಿಳೆಯರ ವಾಲಿಬಾಲ್ ಪಂದ್ಯಾಟ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಕಂಪ್ಯೂಟರ್ ತರಬೇತಿ ಕಾರ್ಯಾಗಾರ

Suddi Udaya

ನಿವೃತ್ತ ಯೋಧ ಡಾ.ಕೆ.ಎಸ್ ಗೋಪಾಲಕೃಷ್ಣ ಕಾಂಚೋಡು ಅವರಿಗೆ ‘ಕರಾವಳಿ ರತ್ನ’ ಪ್ರಶಸ್ತಿ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!