September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇ.ಧ.ಗ್ರಾ. ಯೋಜನೆ ತಣ್ಣೀರುಪಂತ ವಲಯದ ಭಜನಾ ಪರಿಷತ್ ಸಮಿತಿ ರಚನೆ

ಗುರುವಾಯನಕೆರೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ತಣ್ಣೀರುಪಂತ ವಲಯದ ಭಜನಾ ಪರಿಷತ್ ಸಮಿತಿ ರಚನೆಯನ್ನು ರಾಜ್ಯ ಭಜನಾ ಪರಿಷತ್ತಿನ ಅಧ್ಯಕ್ಷ ಚಂದ್ರಶೇಖರ್ ರವರ ಉಪಸ್ಥಿತಿಯಲ್ಲಿ ರಚಿಸಲಾಯಿತು.

ಸಮಿತಿಯ ಅಧ್ಯಕ್ಷರಾಗಿ ಜಗದೀಶ್ ಶೆಟ್ಟಿ ಮೈರ, ಉಪಾಧ್ಯಕ್ಷರಾಗಿ ಸೇಸಪ್ಪ ಸಾಲ್ಯಾನ್, ಕಾರ್ಯದರ್ಶಿಯಾಗಿ ಮಿಥುನ್ ಕುಲಾಲ್, ಜೊತೆ ಕಾರ್ಯದರ್ಶಿಯಾಗಿ ಗೋಪಾಲಕೃಷ್ಣ, ಕೋಶಾಧಿಕಾರಿಯಾಗಿ ರಮೇಶ್ ಆನಡ್ಕ ಆಯ್ಕೆಯಾದರು.


Related posts

ಕರಿಮಣೇಲು ಬಳಿ ರಾಜ್ಯ ಹೆದ್ದಾರಿಗೆ ಉರುಳಿ ಬಿದ್ದ ಮರ

Suddi Udaya

ಪೆರಾಲ್ದರಕಟ್ಟೆ ಬದ್ರಿಯಾ ಜುಮಾ ಮಸೀದಿಯಲ್ಲಿ ಬಕ್ರೀದ್ ಆಚರಣೆ

Suddi Udaya

ಪುತ್ತೂರು ಮುಳಿಯ ಗೋಲ್ಡ್ & ಡೈಮಂಡ್ಸ್ ಮಳಿಗೆ ಲೋಕಾರ್ಪಣೆ

Suddi Udaya

ಕಲ್ಮಂಜ: ಪುಟಾಣಿ ಮಕ್ಕಳ ನೂತನ ‘ಸದಾಶಿವೇಶ್ವರ’ ಭಜನಾ ತಂಡ ರಚನೆ

Suddi Udaya

ನಾಲ್ಕೂರು: ಸಮಾಜ ಸೇವಕ ಹೆಚ್. ಧರ್ಣಪ್ಪ ಪೂಜಾರಿಯವರಿಗೆ ಯುವಶಕ್ತಿ ಫ್ರೆಂಡ್ಸ್ ನಿಂದ ಸನ್ಮಾನ

Suddi Udaya

ಅಕ್ರಮವಾಗಿ ದಾಸ್ತಾನು ಮಾಡಿದ್ದ ಡಿಸೇಲ್ ಪತ್ತೆ: ಬೆಳ್ತಂಗಡಿ ಡಿವೈಎಸ್ಪಿ ನೇತೃತ್ವದಲ್ಲಿ ಕಾರ್ಯಾಚರಣೆ

Suddi Udaya
error: Content is protected !!