24 C
ಪುತ್ತೂರು, ಬೆಳ್ತಂಗಡಿ
June 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎ.30: ಉಪ್ಪಾರಪಳಿಕೆಯಲ್ಲಿ ಶ್ರೀಕೃಷ್ಣ ಭಜನಾ ಮಂದಿರದ ಪ್ರಾರಂಭೋತ್ಸವ

ಕೊಕ್ಕಡ ಶ್ರೀ ಕೃಷ್ಣ ಭಜನಾ ಮಂದಿರ ಸೇವಾ ಟ್ರಸ್ಟ್ ಉಪ್ಪಾರಪಳಿಕೆ, ಶ್ರದ್ಧಾ ಗೆಳೆಯರ ಬಳಗ ಉಪ್ಪಾರಪಳಿಕೆ ಹಾಗೂ ಶ್ರೀ ಕೃಷ್ಣ ಭಜನಾ ಮಂದಿರ ಪ್ರಾರಂಭೋತ್ಸವ ಸಮಿತಿಯ ಜಂಟಿ ಆಶ್ರಯದಲ್ಲಿ ಉಪ್ಪಾರಪಳಿಕೆಯಲ್ಲಿ ನವೀಕೃತ ಶ್ರೀ ಕೃಷ್ಣ ಭಜನಾ ಮಂದಿರದ ಪ್ರಾರಂಭೋತ್ಸವ ಕಾರ್ಯಕ್ರಮವು ಎ. 30 ರಂದು ನಡೆಯಲಿದೆ.


ಬೆಳಿಗ್ಗೆ ಗಂಟೆ 7.೦೦ಕ್ಕೆ ಗಣಹೋಮ, ೮ಕ್ಕೆ ನವೀಕೃತ ಭಜನಾ ಮಂದಿರದ ಪ್ರಾರಂಭೋತ್ಸವ, ಬಳಿಕ ಸಾಮೂಹಿಕ ಹನುಮಾನ್ ಚಾಲಿಸ್ ಪಠಣ, ೧೦.೩೦ಕ್ಕೆ ಶ್ರೀ ಸತ್ಯನಾರಾಯಣ ಪೂಜೆ ಮಹಾಪೂಜೆ ಬಳಿಕ ಅನ್ನ ಸಂತರ್ಪಣೆ, ಸಂಜೆ ಗಂಟೆ 4 ರಿಂದ ಆಹ್ವಾನಿತ ಭಜನಾ ತಂಡಗಳಿAದ ಕುಣಿತ ಭಜನೋತ್ಸವ, ೭ರಿಂದ ಧಾರ್ಮಿಕ ಸಭಾ ಕಾರ್ಯಕ್ರಮ, ರಾತ್ರಿ ಅನ್ನಸಂತರ್ಪಣೆ ನಡೆಯಲಿದೆ.


ರಾತ್ರಿ ಗಂಟೆ ೯:೩೦ ರಿಂದ ಚಿದಾನಂದ ಅದ್ಯಪಾಡಿ ನಿರ್ದೇಶನದ ವಿಧಾತ್ರೀ ಕಲಾವಿದೆರ್ ಕೈಕಂಬ ಕುಡ್ಲ (ರಿ) ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಇವರ ಸಲಹೆ ಸಹಕಾರದೊಂದಿಗೆ ವಿಭಿನ್ನ ಶೈಲಿಯಲ್ಲಿ ‘ದೈವರಾಜೆ ಶ್ರೀ ಬಬ್ಬು ಸ್ವಾಮಿ’ ಭಕ್ತಿಪ್ರದಾನ ತುಳು ನಾಟಕ ನಡೆಯಲಿದೆ.

Related posts

ರುಪ್ಸಾ ನೀಡುವ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ವಾಣಿ ಆಂ.ಮಾ. ಪ್ರೌಢಶಾಲಾ ಮುಖ್ಯೋಪಾಧ್ಯಾಯ ಲಕ್ಷ್ಮೀನಾರಾಯಣ ಕೆ. ಆಯ್ಕೆ

Suddi Udaya

ಮಹಾಕುಂಭಮೇಳದಲ್ಲಿ ಪವಿತ್ರ ಸ್ಥಾನಗೈದ ನಾರಾವಿ, ಉಪ್ಪಿನಂಗಡಿ ಮಾಂಡೋವಿ ಮೋಟರ್ಸ್ ನ ಸೀನಿಯರ್ ರಿಲೇಷನ್ಶಿಪ್ ಮ್ಯಾನೇಜರ್ ಚರಣ್ ಕುಮಾರ್, ಹರ್ಷ ರೈ

Suddi Udaya

ಬೆಳ್ತಂಗಡಿ ತುಳುನಾಡು ಕೋಳಿ ಒಕ್ಕೂಟ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಕೇಂದ್ರ ಸಮಿತಿ ರಚನೆ: ಅಧ್ಯಕ್ಷರಾಗಿ ನಾರಾಯಣ ಪೂಜಾರಿ ಉಚ್ಚೂರು, ಪ್ರ.ಕಾರ್ಯದರ್ಶಿಯಾಗಿ ಅಶ್ವಿನ್ ಕುಮಾರ್ ಬಳಂಜ, ಕೋಶಾಧಿಕಾರಿಯಾಗಿ ಕೇಶವ ಕೊಯ್ಯೂರು

Suddi Udaya

ಮಚ್ಚಿನ: ಬೈಕ್ ರೇಸ್ ನಲ್ಲಿ ಗಾಯಗೊಂಡ ನೌಷದ್ ರವರ ಆರೋಗ್ಯ ವಿಚಾರಿಸಿದ ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ನ ಅಧ್ಯಕ್ಷರು, ಸದಸ್ಯರು

Suddi Udaya

ಗೇರುಕಟ್ಟೆ: ಪರಪ್ಪು ಮಸೀದಿಯಲ್ಲಿ ಬಕ್ರೀದ್ ಆಚರಣೆ

Suddi Udaya

ರಾಜ್ಯಮಟ್ಟದ ಸಂಪನ್ಮೂಲ ವ್ಯಕ್ತಿಯಾಗಿ ಧರ್ಮಸ್ಥಳ ಶ್ರೀ ಮಂ.ಅ. ಪ್ರೌಢಶಾಲೆ ಶಿಕ್ಷಕ ಶಶಿಧರ ಡಿ. ಆಯ್ಕೆ

Suddi Udaya
error: Content is protected !!