27.4 C
ಪುತ್ತೂರು, ಬೆಳ್ತಂಗಡಿ
April 30, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎ.30: ಉಪ್ಪಾರಪಳಿಕೆಯಲ್ಲಿ ಶ್ರೀಕೃಷ್ಣ ಭಜನಾ ಮಂದಿರದ ಪ್ರಾರಂಭೋತ್ಸವ

ಕೊಕ್ಕಡ ಶ್ರೀ ಕೃಷ್ಣ ಭಜನಾ ಮಂದಿರ ಸೇವಾ ಟ್ರಸ್ಟ್ ಉಪ್ಪಾರಪಳಿಕೆ, ಶ್ರದ್ಧಾ ಗೆಳೆಯರ ಬಳಗ ಉಪ್ಪಾರಪಳಿಕೆ ಹಾಗೂ ಶ್ರೀ ಕೃಷ್ಣ ಭಜನಾ ಮಂದಿರ ಪ್ರಾರಂಭೋತ್ಸವ ಸಮಿತಿಯ ಜಂಟಿ ಆಶ್ರಯದಲ್ಲಿ ಉಪ್ಪಾರಪಳಿಕೆಯಲ್ಲಿ ನವೀಕೃತ ಶ್ರೀ ಕೃಷ್ಣ ಭಜನಾ ಮಂದಿರದ ಪ್ರಾರಂಭೋತ್ಸವ ಕಾರ್ಯಕ್ರಮವು ಎ. 30 ರಂದು ನಡೆಯಲಿದೆ.


ಬೆಳಿಗ್ಗೆ ಗಂಟೆ 7.೦೦ಕ್ಕೆ ಗಣಹೋಮ, ೮ಕ್ಕೆ ನವೀಕೃತ ಭಜನಾ ಮಂದಿರದ ಪ್ರಾರಂಭೋತ್ಸವ, ಬಳಿಕ ಸಾಮೂಹಿಕ ಹನುಮಾನ್ ಚಾಲಿಸ್ ಪಠಣ, ೧೦.೩೦ಕ್ಕೆ ಶ್ರೀ ಸತ್ಯನಾರಾಯಣ ಪೂಜೆ ಮಹಾಪೂಜೆ ಬಳಿಕ ಅನ್ನ ಸಂತರ್ಪಣೆ, ಸಂಜೆ ಗಂಟೆ 4 ರಿಂದ ಆಹ್ವಾನಿತ ಭಜನಾ ತಂಡಗಳಿAದ ಕುಣಿತ ಭಜನೋತ್ಸವ, ೭ರಿಂದ ಧಾರ್ಮಿಕ ಸಭಾ ಕಾರ್ಯಕ್ರಮ, ರಾತ್ರಿ ಅನ್ನಸಂತರ್ಪಣೆ ನಡೆಯಲಿದೆ.


ರಾತ್ರಿ ಗಂಟೆ ೯:೩೦ ರಿಂದ ಚಿದಾನಂದ ಅದ್ಯಪಾಡಿ ನಿರ್ದೇಶನದ ವಿಧಾತ್ರೀ ಕಲಾವಿದೆರ್ ಕೈಕಂಬ ಕುಡ್ಲ (ರಿ) ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಇವರ ಸಲಹೆ ಸಹಕಾರದೊಂದಿಗೆ ವಿಭಿನ್ನ ಶೈಲಿಯಲ್ಲಿ ‘ದೈವರಾಜೆ ಶ್ರೀ ಬಬ್ಬು ಸ್ವಾಮಿ’ ಭಕ್ತಿಪ್ರದಾನ ತುಳು ನಾಟಕ ನಡೆಯಲಿದೆ.

Related posts

ಗುರುವಾಯನಕೆರೆ ಎಕ್ಸೆಲ್ ಪ. ಪೂ. ಕಾಲೇಜಿನಲ್ಲಿ ವಿಶ್ವ ಪರಿಸರ ದಿನ

Suddi Udaya

ಮಾ.16: ಕನ್ಯಾಡಿ ಸೇವಾಭಾರತಿ 20ನೇ ವರ್ಷದ ಸಂಭ್ರಮ ಹಾಗೂ ರಕ್ತದಾನ ಶಿಬಿರ ಸಾಧನ ಸಲಕರಣೆಗಳ ವಿತರಣೆ , ಸಾಧಕರಿಗೆ ಗೌರವ ಸಮರ್ಪಣೆ ಮತ್ತು ನೂತನ ಟ್ರಸ್ಟಿಗಳ ಸೇರ್ಪಡೆ

Suddi Udaya

ಲಯನ್ಸ್ ಕ್ಲಬ್ ನಲ್ಲಿ “ಕ್ಲಬ್ ಕ್ವಾಲಿಟಿ ಇನೀಶಿಯೇಟಿವ್” ಕಾರ್ಯಾಗಾರ

Suddi Udaya

ಜಮೀಯತುಲ್ ಫಲಾಹ್ ಘಟಕದಿಂದ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ ವಿತರಣೆ

Suddi Udaya

ಬಾಯ೯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸಂಭ್ರಮದ ಸ್ವಾತಂತ್ರೋತ್ಸವ

Suddi Udaya

ನಡ ಸರಕಾರಿ ಪಿ.ಯು ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya
error: Content is protected !!