July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎ.30: ಉಪ್ಪಾರಪಳಿಕೆಯಲ್ಲಿ ಶ್ರೀಕೃಷ್ಣ ಭಜನಾ ಮಂದಿರದ ಪ್ರಾರಂಭೋತ್ಸವ

ಕೊಕ್ಕಡ ಶ್ರೀ ಕೃಷ್ಣ ಭಜನಾ ಮಂದಿರ ಸೇವಾ ಟ್ರಸ್ಟ್ ಉಪ್ಪಾರಪಳಿಕೆ, ಶ್ರದ್ಧಾ ಗೆಳೆಯರ ಬಳಗ ಉಪ್ಪಾರಪಳಿಕೆ ಹಾಗೂ ಶ್ರೀ ಕೃಷ್ಣ ಭಜನಾ ಮಂದಿರ ಪ್ರಾರಂಭೋತ್ಸವ ಸಮಿತಿಯ ಜಂಟಿ ಆಶ್ರಯದಲ್ಲಿ ಉಪ್ಪಾರಪಳಿಕೆಯಲ್ಲಿ ನವೀಕೃತ ಶ್ರೀ ಕೃಷ್ಣ ಭಜನಾ ಮಂದಿರದ ಪ್ರಾರಂಭೋತ್ಸವ ಕಾರ್ಯಕ್ರಮವು ಎ. 30 ರಂದು ನಡೆಯಲಿದೆ.


ಬೆಳಿಗ್ಗೆ ಗಂಟೆ 7.೦೦ಕ್ಕೆ ಗಣಹೋಮ, ೮ಕ್ಕೆ ನವೀಕೃತ ಭಜನಾ ಮಂದಿರದ ಪ್ರಾರಂಭೋತ್ಸವ, ಬಳಿಕ ಸಾಮೂಹಿಕ ಹನುಮಾನ್ ಚಾಲಿಸ್ ಪಠಣ, ೧೦.೩೦ಕ್ಕೆ ಶ್ರೀ ಸತ್ಯನಾರಾಯಣ ಪೂಜೆ ಮಹಾಪೂಜೆ ಬಳಿಕ ಅನ್ನ ಸಂತರ್ಪಣೆ, ಸಂಜೆ ಗಂಟೆ 4 ರಿಂದ ಆಹ್ವಾನಿತ ಭಜನಾ ತಂಡಗಳಿAದ ಕುಣಿತ ಭಜನೋತ್ಸವ, ೭ರಿಂದ ಧಾರ್ಮಿಕ ಸಭಾ ಕಾರ್ಯಕ್ರಮ, ರಾತ್ರಿ ಅನ್ನಸಂತರ್ಪಣೆ ನಡೆಯಲಿದೆ.


ರಾತ್ರಿ ಗಂಟೆ ೯:೩೦ ರಿಂದ ಚಿದಾನಂದ ಅದ್ಯಪಾಡಿ ನಿರ್ದೇಶನದ ವಿಧಾತ್ರೀ ಕಲಾವಿದೆರ್ ಕೈಕಂಬ ಕುಡ್ಲ (ರಿ) ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಇವರ ಸಲಹೆ ಸಹಕಾರದೊಂದಿಗೆ ವಿಭಿನ್ನ ಶೈಲಿಯಲ್ಲಿ ‘ದೈವರಾಜೆ ಶ್ರೀ ಬಬ್ಬು ಸ್ವಾಮಿ’ ಭಕ್ತಿಪ್ರದಾನ ತುಳು ನಾಟಕ ನಡೆಯಲಿದೆ.

Related posts

ಲೋಕೋಪಯೋಗಿ ಸಚಿವರಿಗೆ ಬೆಳ್ತಂಗಡಿ ವಕೀಲರ ಸಂಘದಿಂದ ಅಭಿನಂದನೆ

Suddi Udaya

ಬೆಳ್ತಂಗಡಿ: ಜೆಇಇ ಪರೀಕ್ಷೆಯಲ್ಲಿ ಎಕ್ಸಲೆಂಟ್ ಕಾಲೇಜು ಮೂಡಬಿದ್ರಿ ವಿದ್ಯಾರ್ಥಿ ಶಿಶಿರ್ ಹೆಚ್ ಶೆಟ್ಟಿ ಜಿಲ್ಲೆಗೆ ಪ್ರಥಮ

Suddi Udaya

ಕ್ಯಾನ್ ಫಿನ್ ಹೋಮ್ ಲಿ.ನಿಂದ ಸಿ.ಎಸ್.ಆರ್ ಫಂಡ್ ಹಸ್ತಾಂತರ

Suddi Udaya

ಬಳ್ಳಮಂಜ ಶ್ರೀ ಮಹತೋಭಾರ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಬ್ರಹ್ಮಕಲಶದ ವೈಭವ – ಹೊರೆಕಾಣಿಕೆ ಸಮರ್ಪಣೆ

Suddi Udaya

ಉಜಿರೆ: ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘದ ಕ್ಷೇಮ ನಿಧಿಯ 11ನೇ ಸಹಾಯಧನ ಹಸ್ತಾಂತರ

Suddi Udaya

ನಿಡ್ಲೆ ಗ್ರಾ.ಪಂ. ನಲ್ಲಿ ರೋಜ್ ಗಾರ್ ದಿನಾಚರಣೆ

Suddi Udaya
error: Content is protected !!