23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎ.30: ಉಪ್ಪಾರಪಳಿಕೆಯಲ್ಲಿ ಶ್ರೀಕೃಷ್ಣ ಭಜನಾ ಮಂದಿರದ ಪ್ರಾರಂಭೋತ್ಸವ

ಕೊಕ್ಕಡ ಶ್ರೀ ಕೃಷ್ಣ ಭಜನಾ ಮಂದಿರ ಸೇವಾ ಟ್ರಸ್ಟ್ ಉಪ್ಪಾರಪಳಿಕೆ, ಶ್ರದ್ಧಾ ಗೆಳೆಯರ ಬಳಗ ಉಪ್ಪಾರಪಳಿಕೆ ಹಾಗೂ ಶ್ರೀ ಕೃಷ್ಣ ಭಜನಾ ಮಂದಿರ ಪ್ರಾರಂಭೋತ್ಸವ ಸಮಿತಿಯ ಜಂಟಿ ಆಶ್ರಯದಲ್ಲಿ ಉಪ್ಪಾರಪಳಿಕೆಯಲ್ಲಿ ನವೀಕೃತ ಶ್ರೀ ಕೃಷ್ಣ ಭಜನಾ ಮಂದಿರದ ಪ್ರಾರಂಭೋತ್ಸವ ಕಾರ್ಯಕ್ರಮವು ಎ. 30 ರಂದು ನಡೆಯಲಿದೆ.


ಬೆಳಿಗ್ಗೆ ಗಂಟೆ 7.೦೦ಕ್ಕೆ ಗಣಹೋಮ, ೮ಕ್ಕೆ ನವೀಕೃತ ಭಜನಾ ಮಂದಿರದ ಪ್ರಾರಂಭೋತ್ಸವ, ಬಳಿಕ ಸಾಮೂಹಿಕ ಹನುಮಾನ್ ಚಾಲಿಸ್ ಪಠಣ, ೧೦.೩೦ಕ್ಕೆ ಶ್ರೀ ಸತ್ಯನಾರಾಯಣ ಪೂಜೆ ಮಹಾಪೂಜೆ ಬಳಿಕ ಅನ್ನ ಸಂತರ್ಪಣೆ, ಸಂಜೆ ಗಂಟೆ 4 ರಿಂದ ಆಹ್ವಾನಿತ ಭಜನಾ ತಂಡಗಳಿAದ ಕುಣಿತ ಭಜನೋತ್ಸವ, ೭ರಿಂದ ಧಾರ್ಮಿಕ ಸಭಾ ಕಾರ್ಯಕ್ರಮ, ರಾತ್ರಿ ಅನ್ನಸಂತರ್ಪಣೆ ನಡೆಯಲಿದೆ.


ರಾತ್ರಿ ಗಂಟೆ ೯:೩೦ ರಿಂದ ಚಿದಾನಂದ ಅದ್ಯಪಾಡಿ ನಿರ್ದೇಶನದ ವಿಧಾತ್ರೀ ಕಲಾವಿದೆರ್ ಕೈಕಂಬ ಕುಡ್ಲ (ರಿ) ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಇವರ ಸಲಹೆ ಸಹಕಾರದೊಂದಿಗೆ ವಿಭಿನ್ನ ಶೈಲಿಯಲ್ಲಿ ‘ದೈವರಾಜೆ ಶ್ರೀ ಬಬ್ಬು ಸ್ವಾಮಿ’ ಭಕ್ತಿಪ್ರದಾನ ತುಳು ನಾಟಕ ನಡೆಯಲಿದೆ.

Related posts

ಕೊಕ್ಕಡ: ‘ಕೆಸರ್ದ ಕಂಡೊಡು ಒಂಜಿ ದಿನ’ ಕ್ರೀಡಾಕೂಟದಲ್ಲಿ ಕಿರಣ್ ಚಂದ್ರ ಡಿ ಪುಷ್ಪಗಿರಿಯವರಿಂದ ವೀಲ್ ಚೆಯರ್ ವಿತರಣೆ

Suddi Udaya

ಕೊಕ್ಕಡ: ಅನಂತರಾಮ ಉಪ್ಪಾರ್ಣ ನಿಧನ

Suddi Udaya

ವೇಣೂರು: ಪಲ್ಗುಣಿ ನದಿಯಿಂದ ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ: ಆರೋಪಿಗಳ ಸಹಿತ ಪಿಕಪ್‌ ವಾಹನ ವಶ

Suddi Udaya

140 ವರ್ಷಗಳ ಇತಿಹಾಸವಿರುವ ಗೇರುಕಟ್ಟೆ ಕೊರಂಜ ಪ್ರಾಥಮಿಕ ಶಾಲಾ ನೂತನ ಕೊಠಡಿ ಉದ್ಘಾಟನೆ

Suddi Udaya

ಬೆಳಾಲು ಶ್ರೀ ಧ.ಮಂ.ಅ. ಪ್ರೌಢ ಶಾಲೆಯಲ್ಲಿ “ಪರೀಕ್ಷಾ ಸಿದ್ಧತೆ ಕಾರ್ಯಾಗಾರ”

Suddi Udaya

ಇಲಾಖೆ ಅಧಿಕಾರಿಗಳ ಅನುಪಸ್ಥಿತಿ ಶಿಶಿಲ ಗ್ರಾಮ ಕೆ. ಡಿ. ಪಿ ಸಭೆ ಮೂಂದೂಡಿಕೆ

Suddi Udaya
error: Content is protected !!