26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿ ವಿವೇಕ್ ಎನ್ ಡಿ ಎ ಕ್ಲಿಯರ್

ಬೆಳ್ತಂಗಡಿ: ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ವಿವೇಕ್ ಎಸ್ ಎಸ್ ನೇಷನಲ್ ಡಿಫೆನ್ಸ್ ಅಕಾಡೆಮಿ ಅಕಾಡೆಮಿ ನಡೆಸುವ ಎನ್ ಡಿ ಎ ಲಿಖಿತ ಪರೀಕ್ಷೆಯಲ್ಲಿ – ಹತ್ತು ಲಕ್ಷ ವಿದ್ಯಾರ್ಥಿಗಳ ಪೈಕಿ ಅಂತಿಮ ಸುತ್ತಿಗೆ ಆಯ್ಕೆಯಾದ ದೇಶದ ಕೆಲವೇ ವಿದ್ಯಾರ್ಥಿಗಳ ಪೈಕಿ ವಿವೇಕ್ ಎಸ್ ಎಸ್ ಒಬ್ಬನಾಗಿದ್ದಾರೆ.

ಎಕ್ಸೆಲ್ ನಲ್ಲಿ , ರಾಷ್ಟ್ರ ಸೇವೆ ಮಾಡಲು ಮತ್ತು ರಾಷ್ಟ್ರ ಸೇನಾ ವಿಚಾರದಲ್ಲಿ ವಿಶೇಷ ಆಸಕ್ತಿ ಇರುವ ವಿದ್ಯಾರ್ಥಿಗಳನ್ನು ಈ ವರ್ಷದಿಂದ ಪ್ರತ್ಯೇಕ ಬ್ಯಾಚ್ ಮಾಡಿ, ಅತ್ಯುತ್ತಮ ತರಬೇತಿ ನೀಡಲಾಗುತ್ತಿದೆ. ವಿಕ್ರಾಂತ್ ಎಂಬ ಹೆಸರಿನ ಎನ್ ಡಿ ಎ ಬ್ಯಾಚ್ ನ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಹಾಗೂ ದೈಹಿಕ ತರಬೇತಿಯೊಂದಿಗೆ, ಎಸ್ ಎಸ್ ಬಿ ಸಂದರ್ಶನ ಎದುರಿಸುವ ಕುರಿತಾಗಿ ಕೂಡಾ ವಿಶೇಷ ತರಬೇತಿ ನೀಡಲಾಗುತ್ತಿದೆ.

ಸಾಧಕರನ್ನು ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರು, ಪ್ರಾಂಶುಪಾಲರು, ಪ್ರಾಧ್ಯಾಪಕರು ಹಾಗೂ ಸಂಯೋಜಕರಾದ ಜೋಸ್ಟಮ್ ಎ ಟಿ ಅವರು ಅಭಿನಂದಿಸಿದ್ದಾರೆ.

Related posts

ಮುಂಡಾಜೆ ಪ.ಪೂ. ಕಾಲೇಜು ಪ್ರಾರಂಭೋತ್ಸವ

Suddi Udaya

ಚಾರ್ಮಾಡಿ ಅರಣ್ಯದಲ್ಲಿ ಭಾರೀ ಬೆಂಕಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕಬ್,ಬುಲ್ ಬುಲ್, ವಿದ್ಯಾರ್ಥಿಗಳಿಂದ ಪೋಷಕರ ದಿನಾಚರಣೆ

Suddi Udaya

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಕಾರ್ಗಿಲ್ ವಿಜಯೋತ್ಸವ ಮತ್ತು ಯೋಧ ನಮನ ಕಾರ್ಯಕ್ರಮ

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಶಾರದಾ ಮಾತೆಯ ವಿಗ್ರಹ ಪಿಠಾರ್ಪಣೆ

Suddi Udaya

ಕಾಂಗ್ರೆಸ್ ನ ಸಕ್ರೀಯ ಕಾರ್ಯಕರ್ತೆ ಸಾವಿತ್ರಿ ಬಿಜೆಪಿ ಸೇರ್ಪಡೆ

Suddi Udaya
error: Content is protected !!