23.5 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಗುರುವಾಯನಕೆರೆ ಹರಿಯಪ್ಪ ಮೂಲ್ಯರ ಮನೆಯ ಎದುರಿನ ಎರಡು ತೆಂಗಿನ ಮರಗಳಿಗೆ ಬಡಿದ ಸಿಡಿಲು

ಗುರುವಾಯನಕೆರೆ : ಇಲ್ಲಿಯ ಬಸ್ ನಿಲ್ದಾಣ ಬಳಿಯ ನಿವಾಸಿ ಸುದ್ದಿ ಉದಯ ಪತ್ರಿಕೆಯ ಪ್ರತಿನಿಧಿ ಹರಿಯಪ್ಪ ಮೂಲ್ಯ ಅವರ ಮನೆಯ ಎದುರಿನ ಎರಡು ತೆಂಗಿನ ಮರಗಳಿಗೆ ಇಂದು ಸಂಜೆ ಸಿಡಿಲು ಬಡಿದ ಘಟನೆ ನಡೆದಿದೆ.

ಇಂದು ಸಂಜೆ ಬೆಳ್ತಂಗಡಿ, ಗುರುವಾಯನಕೆರೆ ಪ್ರದೇಶದಲ್ಲಿ
ಭೀಕರವಾಗಿ ಸಿಡಿಲು ಮಳೆ ಬಂದಿದ್ದು, ಗುರುವಾಯನಕೆರೆ ಹರಿಯಪ್ಪ ಮೂಲ್ಯ ಅವರ ಮನೆಯ ಎದುರಿನ ಎರಡು ತೆಂಗಿನ ಮರಗಳಿಗೆ ಸಿಡಿಲು

ಬಡಿದು ಮರದಲ್ಲಿ ಬೆಂಕಿ ಕಾಣಿಸಿಕೊಂಡು ತೆಂಗಿನ ಮರ ಹೊತ್ತಿ ಉರಿದಿದೆ. ಸಿಡಿಲು ಬಡಿದಾಗ ಮನೆಯಲ್ಲಿ ಹರಿಯಪ್ಪ ಅವರ ಮಕ್ಕಳು ಇದ್ದರು. ಮನೆಯ ವಿದ್ಯುತ್ ಸಂಪರ್ಕಕ್ಕೆ ಹಾನಿಯಾಗಿದೆ.

Related posts

ಪದ್ಮುಂಜ ಶಾಲೆಯಲ್ಲಿ ಪರೀಕ್ಷೆಗೆ ಅವಕಾಶ ನೀಡಿಲ್ಲ ಎಂಬ ಆರೋಪ: ಪರೀಕ್ಷೆಗೆ ಹಾಜರಾದ ಇಬ್ಬರೂ ವಿದ್ಯಾರ್ಥಿಗಳು

Suddi Udaya

ಮೇ 28: ಮಿತ್ತಬಾಗಿಲು ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಶಿಲಾಮಯ ಧ್ವಜಸ್ತಂಭ

Suddi Udaya

ಉಜಿರೆ : ಹಳೆಪೇಟೆ ಬಳಿ ಸಂಚರಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ: ಬೈಕ್ ಸವಾರ ಪ್ರಾಣಾಪಾಯದಿಂದ ಪಾರು

Suddi Udaya

ಬೆಳ್ತಂಗಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮಕ್ಕೆ ಸಂಸದ ಬ್ರಿಜೇಶ್ ಚೌಟ ಬೇಟಿ

Suddi Udaya

ಉಜಿರೆ: ಕೃಷ್ಣಮೂರ್ತಿ ಹೊಳ್ಳ ನಿಧನ

Suddi Udaya

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಸಂಸ್ಕೃತ ಸಂಘ ಹಾಗೂ ಅಂತರಾಧ್ಯಯನ ವೃತ್ತಮ್ ವತಿಯಿಂದ ಗುರುಪೂರ್ಣಿಮಾ ಕಾರ್ಯಕ್ರಮ

Suddi Udaya
error: Content is protected !!