September 6, 2026
Uncategorized

ಗುರುವಾಯನಕೆರೆ ಹರಿಯಪ್ಪ ಮೂಲ್ಯರ ಮನೆಯ ಎದುರಿನ ಎರಡು ತೆಂಗಿನ ಮರಗಳಿಗೆ ಬಡಿದ ಸಿಡಿಲು

ಗುರುವಾಯನಕೆರೆ : ಇಲ್ಲಿಯ ಬಸ್ ನಿಲ್ದಾಣ ಬಳಿಯ ನಿವಾಸಿ ಸುದ್ದಿ ಉದಯ ಪತ್ರಿಕೆಯ ಪ್ರತಿನಿಧಿ ಹರಿಯಪ್ಪ ಮೂಲ್ಯ ಅವರ ಮನೆಯ ಎದುರಿನ ಎರಡು ತೆಂಗಿನ ಮರಗಳಿಗೆ ಇಂದು ಸಂಜೆ ಸಿಡಿಲು ಬಡಿದ ಘಟನೆ ನಡೆದಿದೆ.

ಇಂದು ಸಂಜೆ ಬೆಳ್ತಂಗಡಿ, ಗುರುವಾಯನಕೆರೆ ಪ್ರದೇಶದಲ್ಲಿ
ಭೀಕರವಾಗಿ ಸಿಡಿಲು ಮಳೆ ಬಂದಿದ್ದು, ಗುರುವಾಯನಕೆರೆ ಹರಿಯಪ್ಪ ಮೂಲ್ಯ ಅವರ ಮನೆಯ ಎದುರಿನ ಎರಡು ತೆಂಗಿನ ಮರಗಳಿಗೆ ಸಿಡಿಲು

ಬಡಿದು ಮರದಲ್ಲಿ ಬೆಂಕಿ ಕಾಣಿಸಿಕೊಂಡು ತೆಂಗಿನ ಮರ ಹೊತ್ತಿ ಉರಿದಿದೆ. ಸಿಡಿಲು ಬಡಿದಾಗ ಮನೆಯಲ್ಲಿ ಹರಿಯಪ್ಪ ಅವರ ಮಕ್ಕಳು ಇದ್ದರು. ಮನೆಯ ವಿದ್ಯುತ್ ಸಂಪರ್ಕಕ್ಕೆ ಹಾನಿಯಾಗಿದೆ.

Related posts

ಜು.9: ಸೋಮಂತಡ್ಕ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್‌ ಸೊಸೈಟಿಯ 22 ನೇ ಶಾಖೆ ಉದ್ಘಾಟನೆ

Suddi Udaya

ಮರೋಡಿ ಗ್ರಾ.ಪಂನಿಂದ ಪೆರಾಡಿಯಲ್ಲಿ ನಿರ್ಮಿಸಲಾದ ರೂ.5.60 ಲಕ್ಷ ವೆಚ್ಚದ ಸೋಲಾರ್ ದೀಪ ಉದ್ಘಾಟಿಸಿದ ಶಾಸಕ ಹರೀಶ್ ಪೂಂಜ

Suddi Udaya

ಅಳದಂಗಡಿ: ಕಾಂಗ್ರೆಸ್ ಪಕ್ಷದ ಕಾರ್ಯಾಲಯ ಹಾಗೂ ಸೇವಾ ಸಿಂಧು ಕೇಂದ್ರದ ಉದ್ಘಾಟನೆ

Suddi Udaya

ಉಡುಪಿ ಶ್ರೀಕೃಷ್ಣ ಮಾಸೋತ್ಸವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್ ದಂಪತಿಗಳಿಗೆ ಶ್ರೀಕೃಷ್ಣಾನುಗ್ರಹ ಪ್ರಶಸ್ತಿ ನೀಡಿ ಗೌರವ

Suddi Udaya

ಜು.17: ಉಜಿರೆಯಲ್ಲಿ ಸುಬ್ರಹ್ಮಣ್ಯ ಶ್ರೀಗಳಿಂದ ತಪ್ತಮುದ್ರಾಧಾರಣೆ

Suddi Udaya

ಹತ್ಯಡ್ಕ : ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪ್ರಶಾಂತ್ ಪಕ್ಕಳ ಭೇಟಿ

Suddi Udaya
error: Content is protected !!