July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಿಗೆ ಕುತ್ಲೂರು ಸರಕಾರಿ ಶಾಲೆಯ ಕೈತೋಟದಲ್ಲಿ ಬೆಳೆದ ತರಕಾರಿ ಹಸ್ತಾಂತರ

ಬೆಳ್ತಂಗಡಿ: ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಿಗೆ ಕುತ್ಲೂರು ಸರಕಾರಿ ಶಾಲೆಯ ಕೈತೋಟದಲ್ಲಿ ಬೆಳೆದ ಸಾವಯವ ತರಕಾರಿ ನೀಡಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಶಾಲೆಯ ಅಭಿವೃದ್ಧಿಯ ಹರಿಕಾರ ಕೆ.ರಾಮಚಂದ್ರ ಭಟ್ ಕುಕ್ಕುಜೆ ಕುತ್ಲೂರು ತರಕಾರಿಯನ್ನುನೀಡಿದರು. ಈ ವೇಳೆ ಶಾಲೆಯ ಅಭಿವೃದ್ಧಿಯ ದೃಷ್ಟಿಯಿಂದ ಶಾಲೆಗೆ ಪೂರ್ಣ ಪ್ರಮಾಣದ ಸಹಕಾರ ನೀಡುವ ಭರವಸೆ ನೀಡಿದರು.

Related posts

ಬೆಳ್ತಂಗಡಿ ತಾಲೂಕು ಪಂಚಾಯತ್ ಸಾಮಾನ್ಯ ಸಭೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ರಕ್ಷಾಬಂಧನ ಆಚರಣೆ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿಯಿಂದ ಕರ್ನಾಟಕ ರಾಜ್ಯೋತ್ಸವ

Suddi Udaya

ಕಳೆಂಜ ಗೋ ಶಾಲೆಗೆ ರೂ.33050 ದೇಣಿಗೆ ಹಸ್ತಾಂತರ

Suddi Udaya

ಬೆಳ್ತಂಗಡಿ ವರ್ತಕರ ಸಂಘದಿಂದ ವೃದ್ದಾಶ್ರಮಕ್ಕೆ ಭೇಟಿ,ಗೃಹೋಪಯೋಗಿ ವಸ್ತುಗಳ ಹಸ್ತಾಂತರ

Suddi Udaya

ಪದ್ಮುಂಜ ಪ.ಪೂ. ಕಾಲೇಜಿಗೆ ಶೇ. 100 ಫಲಿತಾಂಶ

Suddi Udaya
error: Content is protected !!