ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಿಗೆ ಕುತ್ಲೂರು ಸರಕಾರಿ ಶಾಲೆಯ ಕೈತೋಟದಲ್ಲಿ ಬೆಳೆದ ತರಕಾರಿ ಹಸ್ತಾಂತರ

ಬೆಳ್ತಂಗಡಿ: ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಿಗೆ ಕುತ್ಲೂರು ಸರಕಾರಿ ಶಾಲೆಯ ಕೈತೋಟದಲ್ಲಿ ಬೆಳೆದ ಸಾವಯವ ತರಕಾರಿ ನೀಡಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಶಾಲೆಯ ಅಭಿವೃದ್ಧಿಯ ಹರಿಕಾರ ಕೆ.ರಾಮಚಂದ್ರ ಭಟ್ ಕುಕ್ಕುಜೆ ಕುತ್ಲೂರು ತರಕಾರಿಯನ್ನುನೀಡಿದರು. ಈ ವೇಳೆ ಶಾಲೆಯ ಅಭಿವೃದ್ಧಿಯ ದೃಷ್ಟಿಯಿಂದ ಶಾಲೆಗೆ ಪೂರ್ಣ ಪ್ರಮಾಣದ ಸಹಕಾರ ನೀಡುವ ಭರವಸೆ ನೀಡಿದರು.

Related posts

ಜ.22 – 24: ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ : ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ಬಿಲ್ಲವ ಸಂಘ ಬೇಹರಿನ್ ಅಧ್ಯಕ್ಷ ಹರೀಶ್ ಪೂಜಾರಿ

Suddi Udaya

ಯೋಗಸಾನ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗೆ ದ್ವಿತೀಯ ಸ್ಥಾನ

Suddi Udaya

ವೇಣೂರು: ಖಾಸಗಿ ಬಸ್ ಹಾಗೂ ಜೀಪ್ ನಡುವೆ ಅಪಘಾತ : ಓವ೯ರಿಗೆ ಗಂಭೀರ ಗಾಯ

Suddi Udaya

ಅರಸಿನಮಕ್ಕಿ: ಬರಮೇಲು ನಿವಾಸಿ ನಾಗಮ್ಮ ನಿಧನ

Suddi Udaya

ನಾರಾವಿ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ವಾಲಿಬಾಲ್ ಪಂದ್ಯಾಟ

Suddi Udaya
error: Content is protected !!