23.1 C
ಪುತ್ತೂರು, ಬೆಳ್ತಂಗಡಿ
June 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಿಹಾರದ ಯುವಕ ಲಾಯಿಲದಲ್ಲಿ ನೇಣು ಬಿಗಿದು ಆತ್ಮಹತ್ಯೆ

ಬೆಳ್ತಂಗಡಿ : ಬಿಹಾರದಿಂದ ಕೆಲಸಕ್ಕೆಂದು ಬಂದಿದ್ದ ಯುವಕನೋರ್ವ ಬೆಳ್ತಂಗಡಿಯ ಲಾಯಿಲದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬಿಹಾರ ರಾಜ್ಯದ ನಿವಾಸಿಯಾದ ನಂದಕುಮಾರ್(20) ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ.‌

ಈತ ತನ್ನ ಸಹೋದರನೊಂದಿಗೆ ಕೆಲಸಕ್ಕೆಂದು ಬಂದಿದ್ದ ಎ.27ರಂದು ಮದ್ಯಾಹ್ನದ ವೇಳೆ ಉಜಿರೆ ಕಾಶಿಬೆಟ್ಟುವಿನಲ್ಲಿರುವ ಸಹೋದರನ ಬಾಡಿಗೆ ರೂಮಿನ ಕೀತೆಗೆದುಕೊಂಡು ಹೋದ ನಂದಕುಮಾರ್ ಮರಳಿ ಬರದಿದ್ದಾಗ ರೂಮಿಗೆ ಹೋಗಿ ಪರಿಶೀಲಿಸಿದಾಗ ಕೊಠಡಿಯ ಒಳಗಿನ ಫ್ಯಾನಿಗೆ ನೈಲಾನ್ ಹಗ್ಗದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಲಾಗಿದ್ದು ಬೆಳ್ತಂಗಡಿ ಪೊಲೀಸರು ಪ್ರಕರಣ‌ ದಾಖಲಿಸಿಕೊಂಡಿದ್ದಾರೆ.

Related posts

ಅನೀಶ್ ಪೂಜಾರಿ ವೇಣೂರು ನಿರ್ದೇಶನದ ಕೊಳಂಬೆ ಕಿರುಚಿತ್ರ “ರೆಡ್ ಇನ್ಕಾರ್ನೇಷನ್ ಅಂತರಾಷ್ಟ್ರೀಯ ಚಲನಚಿತ್ರೋತ್ಸವ-2025” ಪ್ರಶಸ್ತಿಗೆ ಆಯ್ಕೆ

Suddi Udaya

ಜು.13: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ರಾಷ್ಟ್ರೀಯ ಲೋಕ ಅದಾಲತ್ : ವಿವಿಧ ಪ್ರಕರಣಗಳು ಇತ್ಯರ್ಥಗೊಳಿಸಲು ಅವಕಾಶ

Suddi Udaya

ರೋಟರಿ ಕ್ಲಬ್ ಬೆಳ್ತಂಗಡಿ : ರಾಷ್ಟ್ರೀಯ ರೈತರ ದಿನ ಆಚರಣೆ

Suddi Udaya

ಕಲ್ಮಂಜ ಗ್ರಾಮದ ಮಿಯ ನಿವಾಸಿ ಉಜಿರೆ ಅಡಿಕೆ ವ್ಯಾಪಾರಿ ಅಚ್ಚುತ ಭಟ್ ಮನೆಯಿಂದ ದರೋಡೆ ಪ್ರಕರಣ: ಮೂವರು ಆರೋಪಿಗಳ ಬಂಧನ: ರೂ.8.42 ಲಕ್ಷ ನಗದು ಸಹಿತ ಚಿನ್ನಾಭರಣ ವಶ: ನಾಲ್ಕು ವರ್ಷಗಳ ಹಿಂದೆ ಮನೆಯವರನ್ನು ಕಟ್ಟಿ ಹಾಕಿ ನಡೆದ ದರೋಡೆ

Suddi Udaya

ವಾಣಿ ಕಾಲೇಜು: ಅಕ್ಷರವಾಣಿ ಭಿತ್ತಿಪತ್ರಿಕೆ ಅನಾವರಣ

Suddi Udaya

ನಿರಂಜನ ಬಾವಂತಬೆಟ್ಟುರವರಿಗೆ ನುಡಿನಮನ

Suddi Udaya
error: Content is protected !!