23.3 C
ಪುತ್ತೂರು, ಬೆಳ್ತಂಗಡಿ
June 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಕುಡಾಳ ದೇಶಸ್ತ ಆದ್ಯ ಗೌಡ್ ಬ್ರಾಹ್ಮಣ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

ಪುಂಜಾಲಕಟ್ಟೆ: ಕುಡಾಳ ದೇಶಸ್ತ ಆದ್ಯ ಗೌಡ್ ಬ್ರಾಹ್ಮಣ ಸಂಘ ಬೆಳ್ತಂಗಡಿ ವಲಯ ಇದರ ಮುಂದಿನ 2 ವರ್ಷದ ಅವಧಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ.


ಗೌರವಾಧ್ಯಕ್ಷರಾಗಿ ಮೋಹನ ಪ್ರಭು ಪೆರ್ಮರೋಡಿ, ಅಧ್ಯಕ್ಷರಾಗಿ ಪ್ರಭಾಕರ ಪ್ರಭು ಮುದಲಡ್ಕ, ಕಾರ್ಯದರ್ಶಿಯಾಗಿ ಹರೀಶ್ ಪ್ರಭು ಗುಂಡಿದಡ್ಡ, ಜೊತೆ ಕಾರ್ಯದರ್ಶಿಯಾಗಿ ಯಶವಂತ ನಾಯಕ್ ಮಡಂತ್ಯಾರ್, ಕೋಶಾಧಿಕಾರಿಯಾಗಿ ಪ್ರದೀಪ್ ನಾಯಕ್ ಬಲ್ಕತ್ಯಾರು, ಉಪಾಧ್ಯಕ್ಷರಾಗಿ ಗೋಪಾಲಕೃಷ್ಣ ಶೆಣೈ ಕಡಂಬು, ರಮೇಶ್ ಪ್ರಭು ಮುಂಡಾಡಿ, ಹರೀಶ್ ನಾಯಕ್ ವೇಣೂರು, ಕ್ರೀಡಾ ಕಾರ್ಯದರ್ಶಿಯಾಗಿ ದೀಕ್ಷಿತ್ ಪ್ರಭು ಹಂಕತ್ತಿಲು, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಸುಧಾಕರ ಪ್ರಭು ಇಡ್ಯಾ,
ಗೌರವ ಸಲಹೆಗಾರರಾಗಿ ರತ್ನಾಕರ ಭಟ್ ಮದ್ದಡ್ಕ, ಪ್ರಭಾಕರ ಭಟ್ ಇಡ್ಯಾ, ದಯಾನಂದ ನಾಯಕ್ ಪುಂಜಾಲಕಟ್ಟೆ, ನರಸಿಂಹ ಪ್ರಭು ಇಡ್ಯಾ, ಕೃಷ್ಣ ಪ್ರಭು ಮುದಲಡ್ಕ, ಬಾಲಕೃಷ್ಣ ಪ್ರಭು ಮದ್ದಡ್ಕ, ಸುಧಾಕರ ಪ್ರಭು ಪೆರ್ಮರೋಡಿ, ಪ್ರಭಾಕರ ಪ್ರಭು ವೇಣೂರು, ವಿಶ್ವನಾಥ ಶೆಣೈ ಮದ್ದಡ್ಕ, ರಮೇಶ್ ನಾಯಕ್ ಇಡ್ಯಾ, ರಾಮಚಂದ್ರನಾಯಕ್ ಮುಂಕಾಡಿ ವೇಣೂರು, ಸತೀಶ್ ಪ್ರಭು ನೇರಳಕಟ್ಟೆ, ಸದಾಶಿವ ನಾಯಕ್ ಬಲ್ಕತ್ಯಾರು, ಯೋಗೀಶ್ ನಾಯಕ್ ಬಲ್ಕತ್ಯಾರು ಆಯ್ಕೆಯಾದರು.

Related posts

ಉಜಿರೆ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್‌ನಲ್ಲಿ ಸ್ಪೆಷಲ್ ಆಫರ್: ಪ್ರತಿ ಖರೀದಿಯ ಮೇಲೆ ಶೆ.50 ರಷ್ಟು ಡಿಸ್ಕೌಂಟ್

Suddi Udaya

ನಾಳ ದೇವಸ್ಥಾನದಲ್ಲಿ ನಾಗರ ಪಂಚಮಿ ವಿಶೇಷ ಪೂಜೆ

Suddi Udaya

ಧರ್ಮಸ್ಥಳ: ಕಟ್ಟದಬೈಲು ಸಂತಾನ ಪ್ರದಾ ನಾಗಕ್ಷೇತ್ರದಲ್ಲಿ ಚಪ್ಪರದ ಶ್ರಮದಾನ

Suddi Udaya

ಧರ್ಮಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭೇಟಿ

Suddi Udaya

ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿ ಮೂರ್ತಿಯ ಪ್ರತಿಷ್ಠಾ ಮಹೋತ್ಸವದ ನಲ್ವತ್ತೆರಡನೆ ವರ್ಧಂತ್ಯುತ್ಸವ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ಎಸ್ ಎಸ್ ಎಲ್ ಸಿ ನಂತರ ಮುಂದೇನು ವಿಶೇಷ ಕಾರ್ಯಾಗಾರ

Suddi Udaya
error: Content is protected !!