25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಕುಡಾಳ ದೇಶಸ್ತ ಆದ್ಯ ಗೌಡ್ ಬ್ರಾಹ್ಮಣ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

ಪುಂಜಾಲಕಟ್ಟೆ: ಕುಡಾಳ ದೇಶಸ್ತ ಆದ್ಯ ಗೌಡ್ ಬ್ರಾಹ್ಮಣ ಸಂಘ ಬೆಳ್ತಂಗಡಿ ವಲಯ ಇದರ ಮುಂದಿನ 2 ವರ್ಷದ ಅವಧಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ.


ಗೌರವಾಧ್ಯಕ್ಷರಾಗಿ ಮೋಹನ ಪ್ರಭು ಪೆರ್ಮರೋಡಿ, ಅಧ್ಯಕ್ಷರಾಗಿ ಪ್ರಭಾಕರ ಪ್ರಭು ಮುದಲಡ್ಕ, ಕಾರ್ಯದರ್ಶಿಯಾಗಿ ಹರೀಶ್ ಪ್ರಭು ಗುಂಡಿದಡ್ಡ, ಜೊತೆ ಕಾರ್ಯದರ್ಶಿಯಾಗಿ ಯಶವಂತ ನಾಯಕ್ ಮಡಂತ್ಯಾರ್, ಕೋಶಾಧಿಕಾರಿಯಾಗಿ ಪ್ರದೀಪ್ ನಾಯಕ್ ಬಲ್ಕತ್ಯಾರು, ಉಪಾಧ್ಯಕ್ಷರಾಗಿ ಗೋಪಾಲಕೃಷ್ಣ ಶೆಣೈ ಕಡಂಬು, ರಮೇಶ್ ಪ್ರಭು ಮುಂಡಾಡಿ, ಹರೀಶ್ ನಾಯಕ್ ವೇಣೂರು, ಕ್ರೀಡಾ ಕಾರ್ಯದರ್ಶಿಯಾಗಿ ದೀಕ್ಷಿತ್ ಪ್ರಭು ಹಂಕತ್ತಿಲು, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಸುಧಾಕರ ಪ್ರಭು ಇಡ್ಯಾ,
ಗೌರವ ಸಲಹೆಗಾರರಾಗಿ ರತ್ನಾಕರ ಭಟ್ ಮದ್ದಡ್ಕ, ಪ್ರಭಾಕರ ಭಟ್ ಇಡ್ಯಾ, ದಯಾನಂದ ನಾಯಕ್ ಪುಂಜಾಲಕಟ್ಟೆ, ನರಸಿಂಹ ಪ್ರಭು ಇಡ್ಯಾ, ಕೃಷ್ಣ ಪ್ರಭು ಮುದಲಡ್ಕ, ಬಾಲಕೃಷ್ಣ ಪ್ರಭು ಮದ್ದಡ್ಕ, ಸುಧಾಕರ ಪ್ರಭು ಪೆರ್ಮರೋಡಿ, ಪ್ರಭಾಕರ ಪ್ರಭು ವೇಣೂರು, ವಿಶ್ವನಾಥ ಶೆಣೈ ಮದ್ದಡ್ಕ, ರಮೇಶ್ ನಾಯಕ್ ಇಡ್ಯಾ, ರಾಮಚಂದ್ರನಾಯಕ್ ಮುಂಕಾಡಿ ವೇಣೂರು, ಸತೀಶ್ ಪ್ರಭು ನೇರಳಕಟ್ಟೆ, ಸದಾಶಿವ ನಾಯಕ್ ಬಲ್ಕತ್ಯಾರು, ಯೋಗೀಶ್ ನಾಯಕ್ ಬಲ್ಕತ್ಯಾರು ಆಯ್ಕೆಯಾದರು.

Related posts

ಮುಂಡಾಜೆ ರಬ್ಬರ್ ಸ್ಮೋಕ್ ಹೌಸ್ ಬೆಂಕಿಗಾಹುತಿ :ರೂ .2ಲಕ್ಷಕ್ಕೂ ಅಧಿಕ ನಷ್ಟ

Suddi Udaya

ಬಜಿರೆ ಪಿ.ಎಂ. ಶ್ರೀ ಸ. ಉ. ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ವೇಣೂರು: ನಿವೃತ್ತ ಗ್ರಾಮ ಲೆಕ್ಕಾಧಿಕಾರಿ ಜಗತ್ಪಾಲ ಮುದ್ಯ ಕತ್ತೋಡಿ ನಿಧನ

Suddi Udaya

ತಾಲೂಕು ಎಸ್.ಸಿ ಮೋರ್ಚಾ ಅಧ್ಯಕ್ಷ ಈಶ್ವರ ಬೈರ ಮನೆಗೆ ಅಭ್ಯರ್ಥಿ ಬ್ರಿಜೇಶ್ ಚೌಟ ಹಾಗೂ ಶಾಸಕರಾದ ಹರೀಶ್ ಪೂಂಜ ಭೇಟಿ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ. ಹಿ.ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಓಡಿಲ್ನಾಳ: ಬಟ್ಟೆಮಾರ್ ನಲ್ಲಿ ಧರ್ಣಪ್ಪ ಪೂಜಾರಿ ಯವರ ಮನೆಗೆ ಗುಡ್ಡ ಕುಸಿತ

Suddi Udaya
error: Content is protected !!