ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಕುಡಾಳ ದೇಶಸ್ತ ಆದ್ಯ ಗೌಡ್ ಬ್ರಾಹ್ಮಣ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

ಪುಂಜಾಲಕಟ್ಟೆ: ಕುಡಾಳ ದೇಶಸ್ತ ಆದ್ಯ ಗೌಡ್ ಬ್ರಾಹ್ಮಣ ಸಂಘ ಬೆಳ್ತಂಗಡಿ ವಲಯ ಇದರ ಮುಂದಿನ 2 ವರ್ಷದ ಅವಧಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ.


ಗೌರವಾಧ್ಯಕ್ಷರಾಗಿ ಮೋಹನ ಪ್ರಭು ಪೆರ್ಮರೋಡಿ, ಅಧ್ಯಕ್ಷರಾಗಿ ಪ್ರಭಾಕರ ಪ್ರಭು ಮುದಲಡ್ಕ, ಕಾರ್ಯದರ್ಶಿಯಾಗಿ ಹರೀಶ್ ಪ್ರಭು ಗುಂಡಿದಡ್ಡ, ಜೊತೆ ಕಾರ್ಯದರ್ಶಿಯಾಗಿ ಯಶವಂತ ನಾಯಕ್ ಮಡಂತ್ಯಾರ್, ಕೋಶಾಧಿಕಾರಿಯಾಗಿ ಪ್ರದೀಪ್ ನಾಯಕ್ ಬಲ್ಕತ್ಯಾರು, ಉಪಾಧ್ಯಕ್ಷರಾಗಿ ಗೋಪಾಲಕೃಷ್ಣ ಶೆಣೈ ಕಡಂಬು, ರಮೇಶ್ ಪ್ರಭು ಮುಂಡಾಡಿ, ಹರೀಶ್ ನಾಯಕ್ ವೇಣೂರು, ಕ್ರೀಡಾ ಕಾರ್ಯದರ್ಶಿಯಾಗಿ ದೀಕ್ಷಿತ್ ಪ್ರಭು ಹಂಕತ್ತಿಲು, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಸುಧಾಕರ ಪ್ರಭು ಇಡ್ಯಾ,
ಗೌರವ ಸಲಹೆಗಾರರಾಗಿ ರತ್ನಾಕರ ಭಟ್ ಮದ್ದಡ್ಕ, ಪ್ರಭಾಕರ ಭಟ್ ಇಡ್ಯಾ, ದಯಾನಂದ ನಾಯಕ್ ಪುಂಜಾಲಕಟ್ಟೆ, ನರಸಿಂಹ ಪ್ರಭು ಇಡ್ಯಾ, ಕೃಷ್ಣ ಪ್ರಭು ಮುದಲಡ್ಕ, ಬಾಲಕೃಷ್ಣ ಪ್ರಭು ಮದ್ದಡ್ಕ, ಸುಧಾಕರ ಪ್ರಭು ಪೆರ್ಮರೋಡಿ, ಪ್ರಭಾಕರ ಪ್ರಭು ವೇಣೂರು, ವಿಶ್ವನಾಥ ಶೆಣೈ ಮದ್ದಡ್ಕ, ರಮೇಶ್ ನಾಯಕ್ ಇಡ್ಯಾ, ರಾಮಚಂದ್ರನಾಯಕ್ ಮುಂಕಾಡಿ ವೇಣೂರು, ಸತೀಶ್ ಪ್ರಭು ನೇರಳಕಟ್ಟೆ, ಸದಾಶಿವ ನಾಯಕ್ ಬಲ್ಕತ್ಯಾರು, ಯೋಗೀಶ್ ನಾಯಕ್ ಬಲ್ಕತ್ಯಾರು ಆಯ್ಕೆಯಾದರು.

Related posts

ಶಿಬಾಜೆ ಗ್ರಾ.ಪಂ. ಅಧ್ಯಕ್ಷರಾಗಿ ರತ್ನ, ಉಪಾಧ್ಯಕ್ಷರಾಗಿ ದಿನಕರ್ ಆಯ್ಕೆ

Suddi Udaya

ಲಾಯಿಲ ದಯಾ ವಿಶೇಷ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಫೆ.13-17 ಚಾರ್ಮಾಡಿ ಶ್ರೀಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆ ಮತ್ತು ಆರಾಟ್ ಉತ್ಸವ

Suddi Udaya

ಶಿಶಿಲ : ಆಚಾರಿಪಾಲು ನಿವಾಸಿ ಉದ್ಯಮಿ ಸತೀಶ ಗೋಖಲೆ ಕೊಲ್ಕತ್ತದಲ್ಲಿ ನಿಧನ

Suddi Udaya

ವಸಂತಿ ಟಿ. ನಿಡ್ಲೆ ರವರು ಆಲ್ ಇಂಡಿಯಾ ವಿಮೆನ್ ಅಚೀವರ್-2023 ಪ್ರಶಸ್ತಿಗೆ ಆಯ್ಕೆ

Suddi Udaya

ಧರ್ಮಸ್ಥಳ ಬಂಗ್ಲೆಗುಡ್ಡೆಯಲ್ಲಿ ದೊರೆತ ಅಸ್ಥಿಪಂಜರ ಪ್ರಕರಣ; ಮೂರು ಅಸ್ಥಿಪಂಜರದ ಡಿಎನ್ಎ ಮೂಲಕ ಗುರುತು ದೃಢ

Suddi Udaya
error: Content is protected !!