September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹತ್ಯಡ್ಕ ಪ್ರಾ.ಕೃ.ಪ. ಸಹಕಾರ ಸಂಘದ ನೂತನ ಆಡಳಿತ ಮಂಡಳಿಯವರಿಂದ ಶಾಸಕ ಹರೀಶ್ ಪೂಂಜರ ಭೇಟಿ

ಅರಸಿನಮಕ್ಕಿ : ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಅರಸಿನಮಕ್ಕಿ ಇದರ ನೂತನ ಆಡಳಿತ ಮಂಡಳಿಯವರು ಇಂದು(ಎ.29) ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರನ್ನು ಭೇಟಿ ಮಾಡಿ ಶಾಲು ಹಾಕಿ ಗೌರವಿಸಿ ಸನ್ಮಾನಿಸಿದರು.

ಇದೇ ಸಂದರ್ಭದಲ್ಲಿ ನೂತನ ಅಧ್ಯಕ್ಷ ರಾಘವೇಂದ್ರ ನಾಯಕ್, ಉಪಾಧ್ಯಕ್ಷ ರಾಜು. ಕೆ. ಸಾಲಿಯಾನ್ ರವರನ್ನು ಶಾಸಕರು ಶಾಲು ಹಾಕಿ ಗೌರವಿಸಿದರು. ಸಂಘದ ನಿರ್ದೇಶಕರುಗಳು ಉಪಸ್ಥಿತರಿದ್ದರು.

Related posts

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಲಾಯಿಲ: ಕರ್ನೋಡಿ ಸ.ಉ.ಹಿ.ಪ್ರಾ. ಶಾಲೆಯ ಹಳೆ ವಿದ್ಯಾರ್ಥಿ ಸಂಘದ ವಾರ್ಷಿಕ ಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಪುರಸ್ಕಾರ ಪರೀಕ್ಷೆ: ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳಾದ ಜೈದೀಪ್ ಗೌಡ ಹಾಗೂ ರಕ್ಷಣ್ ಶೆಟ್ಟಿ ತೇರ್ಗಡೆ

Suddi Udaya

ತೆಕ್ಕಾರು ವಲಯ ಕಾಂಗ್ರೆಸ್ ಸಮಿತಿ ಸಭೆ

Suddi Udaya

ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್ ವತಿಯಿಂದ ತಹಶೀಲ್ದಾರ್ ಮುಖಾಂತರ ರಾಜ್ಯ ಸರಕಾರಕ್ಕೆ ಮನವಿ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ತ್ರೋಬಾಲ್ ಪಂದ್ಯಾಟ

Suddi Udaya
error: Content is protected !!