24.5 C
ಪುತ್ತೂರು, ಬೆಳ್ತಂಗಡಿ
June 16, 2025
ಗ್ರಾಮಾಂತರ ಸುದ್ದಿ

ಗಾಳಿ ಮಳೆಗೆ ಚಲಿಸುತ್ತಿದ್ದವಾಹನ ಮೇಲೆ ಬಿದ್ದ ಮರದ ಗೆಲ್ಲು

ಬೆಳ್ತಂಗಡಿ: ತಾಲೂಕಿನ ಹೆಚ್ಚಿನ ಭಾಗಗಳಲ್ಲಿ ಬುಧವಾರ ಮಧ್ಯಾಹ್ನದ ಬಳಿಕ ಗಾಳಿ,ಗುಡುಗು,ಸಿಡಿಲು ಸಹಿತ ಭಾರಿ ಮಳೆ ಸುರಿದಿದೆ. ಮಂಗಳವಾರವು ತಾಲೂಕಿನ ಹಲವು ಭಾಗಗಳಲ್ಲಿ ಮಳೆಯಾಗಿತ್ತು.


ಉಜಿರೆಯ ಕಾಲೇಜು ರಸ್ತೆಯಲ್ಲಿ ಗಾಳಿ ಮಳೆಗೆ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಉರುಳಿ ಬಿತ್ತು.ಮರವು ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಪರಿಣಾಮ ಬೈಕಿಗೆ ಸಂಪೂರ್ಣ ಹಾನಿಯಾಗಿದ್ದು ಬೈಕ್ ಸವಾರ ನೀರಚಿಲುಮೆಯ ಅಮಿತ್ ಎಂಬವರು ಪವಾಡ ಸದೃಶವಾಗಿ ಯಾವುದೇ ರೀತಿಯ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ. ಮೆಸ್ಕಾಂನವರು ಮರಗಳ ಗೆಲ್ಲುಗಳನ್ನು ಅವೈಜ್ಞಾನಿಕವಾಗಿ ಕತ್ತರಿಸಿದ್ದು ಮರಗಳು ಉರುಳಲು ಕಾರಣವಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ..
ಉಜಿರೆಯ ಮೆಸ್ಕಾಂ ಉಪ ವಿಭಾಗದಲ್ಲಿ 10ಕ್ಕಿಂತ ಅಧಿಕ ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ.

Related posts

ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿ ಮೂರ್ತಿಯ ಪ್ರತಿಷ್ಠಾ ಮಹೋತ್ಸವದ ನಲ್ವತ್ತೆರಡನೆ ವರ್ಧಂತ್ಯುತ್ಸವ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ಸಂವಿಧಾನ ಜಾಗೃತಿ ಜಾಥ

Suddi Udaya

ಕೌಕ್ರಾಡಿ-ಕೊಕ್ಕಡ ಸಂತ ಜೋನರ ಹಿ.ಪ್ರಾ. ಶಾಲಾಯಲ್ಲಿ ಎನ್ ಎಸ್ ಎಸ್ ವಾರ್ಷಿಕ ಶಿಬಿರ ಉದ್ಘಾಟನೆ

Suddi Udaya

ಇಂದಬೆಟ್ಟು: ಪಿಲಿಕಜೆ ನಿವಾಸಿ ಓಬಯ್ಯ ಗೌಡ ನಿಧನ

Suddi Udaya

ಜ.27-28: ಹಳೇಪೇಟೆ ಮದರಸ: ಬೃಹತ್ ವಾರ್ಷಿಕ ದ್ಸಿಕ್ರ್ ಹಲ್ಕಾ ಮಜ್ಲಿಸ್ ಬುರ್ದಾ ಮಜ್ಲಿಸ್ ಹಾಗೂ ಧಾರ್ಮಿಕ ಪ್ರವಚನ

Suddi Udaya

ಜ.18: ಉಜಿರೆ ಬೆನಕ ಆಸ್ಪತ್ರೆಯ ರಜತ ಸಂಭ್ರಮ ಹಾಗೂ ನೂತನ ವಿಸ್ತೃತ ಕಟ್ಟಡ ಉದ್ಘಾಟನೆ

Suddi Udaya
error: Content is protected !!