23 C
ಪುತ್ತೂರು, ಬೆಳ್ತಂಗಡಿ
May 1, 2025
ಗ್ರಾಮಾಂತರ ಸುದ್ದಿ

ಗಾಳಿ ಮಳೆಗೆ ಮನೆ ಹಾನಿ: ಚಾರ್ಮಾಡಿ ಮುಡಿಪು ಅರ್ಕನ ಮಸೀದಿಯ ಧರ್ಮಗುರುಸಮೀರ್ ಮುಸ್ಲಿಯರ್,ದಿನೇಶ್ ವಲಸಾರಿ ರವರಿಗೆ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ನಿಂದ ಆರ್ಥಿಕ ನೆರವು

ಬೆಳ್ತಂಗಡಿ. ಗಾಳಿ ಮಳೆಯಿಂದ ಮನೆ ಹಾನಿಗೊಳಗಾದ ಚಾರ್ಮಾಡಿ ಗ್ರಾಮದ ಮುದ್ದೊಟ್ಟು ಮುಡಿಪು ಅರ್ಕನ ಮಸೀದಿಯ ಧರ್ಮಗುರುಗಳಾದ,ಸಮೀರ್ ಮುಸ್ಲಿಯರ್, ಮತ್ತು ವಲಸರಿ ದಿನೇಶ್ ಪೂಜಾರಿ ಯವರಿಗೆ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ವತಿಯಿಂದ ಆರ್ಥಿಕ ನೆರವನ್ನು ಇಂದು ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ನ ಸದಸ್ಯರಾದ ಪ್ರವೀಣ್ ಹಳ್ಳಿ ಮನೆ, ಯುವ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷರಾದ ಅಝರ್ ನಾವೂರು, ಯುವ ಕಾಂಗ್ರೆಸ್ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಪಾಧ್ಯಕ್ಷರಾದ ಅರುಣ್ ಲೋಬೊ, ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗದ . ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ಯಶೋಧರ್ ಚಾರ್ಮಾಡಿ, ಹಾಗೂ ಚಾರ್ಮಾಡಿ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾದ ಇಮ್ರಾನ್,ಪ್ರಮುಖರಾದ
ಸಂಶುದ್ದೀನ್ ಡಿ.ಕೆ , ನಿತಿನ್ ಚಾರ್ಮಾಡಿ, ಅಶೋಕ್ ಮುದ್ದೊಟ್ಟು, ಭವಿತ್ ವಲಸಾರಿ ಉಪಸ್ಥಿತರಿದ್ದರು.

Related posts

ಲಾಯಿಲ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಇಂದಬೆಟ್ಟು ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನಕ್ಕೆ ನುಗ್ಗಿದ್ದ ಕಳ್ಳ

Suddi Udaya

ವೇಣೂರು ಯುವ ಸೇವಾ ಸಂಗಮ ಸೇವಾ ಟ್ರಸ್ಟ್ ನ ಆಮಂತ್ರಣ ಬಿಡುಗಡೆ

Suddi Udaya

ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್: ವಸಂತ ಗಿಳಿಯಾರ್ ವಿರುದ್ದ ಕಾನೂನು ಕ್ರಮಕ್ಕೆ ವಸಂತ ಬಂಗೇರ ಅಭಿಮಾನಿ ಬಳಗದಿಂದ ಒತ್ತಾಯ: ಸೌಜನ್ಯ ಆತ್ಯಚಾರ ಮತ್ತು ಕೊಲೆ ಪ್ರಕರಣಕ್ಕೆ ನ್ಯಾಯ ಸಿಗಬೇಕೆಂಬುದು ವಸಂತ ಬಂಗೇರ ಅಭಿಮಾನಿ ಬಳಗದ ನಿಲುವು

Suddi Udaya

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾನೂನು ಮಾಹಿತಿ ಕಾರ್ಯಕ್ರಮ

Suddi Udaya

ಧರ್ಮಸ್ಥಳ : ಸರ್ಕಾರಿ ಆಸ್ಪತ್ರೆಗೆ ಔಷಧಿ ಕೊಡುಗೆ

Suddi Udaya
error: Content is protected !!