23.5 C
ಪುತ್ತೂರು, ಬೆಳ್ತಂಗಡಿ
June 16, 2025
ಗ್ರಾಮಾಂತರ ಸುದ್ದಿ

ಗಾಳಿ ಮಳೆಗೆ ಮನೆ ಹಾನಿ: ಚಾರ್ಮಾಡಿ ಮುಡಿಪು ಅರ್ಕನ ಮಸೀದಿಯ ಧರ್ಮಗುರುಸಮೀರ್ ಮುಸ್ಲಿಯರ್,ದಿನೇಶ್ ವಲಸಾರಿ ರವರಿಗೆ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ನಿಂದ ಆರ್ಥಿಕ ನೆರವು

ಬೆಳ್ತಂಗಡಿ. ಗಾಳಿ ಮಳೆಯಿಂದ ಮನೆ ಹಾನಿಗೊಳಗಾದ ಚಾರ್ಮಾಡಿ ಗ್ರಾಮದ ಮುದ್ದೊಟ್ಟು ಮುಡಿಪು ಅರ್ಕನ ಮಸೀದಿಯ ಧರ್ಮಗುರುಗಳಾದ,ಸಮೀರ್ ಮುಸ್ಲಿಯರ್, ಮತ್ತು ವಲಸರಿ ದಿನೇಶ್ ಪೂಜಾರಿ ಯವರಿಗೆ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ವತಿಯಿಂದ ಆರ್ಥಿಕ ನೆರವನ್ನು ಇಂದು ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ನ ಸದಸ್ಯರಾದ ಪ್ರವೀಣ್ ಹಳ್ಳಿ ಮನೆ, ಯುವ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷರಾದ ಅಝರ್ ನಾವೂರು, ಯುವ ಕಾಂಗ್ರೆಸ್ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಪಾಧ್ಯಕ್ಷರಾದ ಅರುಣ್ ಲೋಬೊ, ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗದ . ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ಯಶೋಧರ್ ಚಾರ್ಮಾಡಿ, ಹಾಗೂ ಚಾರ್ಮಾಡಿ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾದ ಇಮ್ರಾನ್,ಪ್ರಮುಖರಾದ
ಸಂಶುದ್ದೀನ್ ಡಿ.ಕೆ , ನಿತಿನ್ ಚಾರ್ಮಾಡಿ, ಅಶೋಕ್ ಮುದ್ದೊಟ್ಟು, ಭವಿತ್ ವಲಸಾರಿ ಉಪಸ್ಥಿತರಿದ್ದರು.

Related posts

ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಕಾರ್ಗಿಲ್ ವಿಜಯ ದಿವಸ್ ಪ್ರಯುಕ್ತ “ಪಂಜಿನ ಮೆರವಣಿಗೆ”

Suddi Udaya

ಬೆಳ್ತಂಗಡಿ: ಕುತ್ಯಾರು ರಸ್ತೆಯಲ್ಲಿ ಗಾಳಿ ಮಳೆಗೆ ವಿದ್ಯುತ್ ತಂತಿ ಮೇಲೆ ಬಿದ್ದ ಮರ

Suddi Udaya

ಉಜಿರೆ : ರತ್ನಮಾನಸ ಪ್ರವೇಶ ದ್ವಾರದ ಉದ್ಘಾಟನೆ ಹಾಗೂ 8 ನೇ ತರಗತಿ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಸಾಮಾಜಿಕ ಜಾಲತಾಣಗಳಲ್ಲಿ ಯುವಕನ ಬಗ್ಗೆ ಸುಳ್ಳು ಸಂದೇಶ: ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೆಂಕಿಯಿಲ್ಲದ ಅಡುಗೆ ಸ್ಪರ್ಧೆ

Suddi Udaya
error: Content is protected !!