July 23, 2026
ಗ್ರಾಮಾಂತರ ಸುದ್ದಿ

ಗಾಳಿ ಮಳೆಗೆ ಮನೆ ಹಾನಿ: ಚಾರ್ಮಾಡಿ ಮುಡಿಪು ಅರ್ಕನ ಮಸೀದಿಯ ಧರ್ಮಗುರುಸಮೀರ್ ಮುಸ್ಲಿಯರ್,ದಿನೇಶ್ ವಲಸಾರಿ ರವರಿಗೆ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ನಿಂದ ಆರ್ಥಿಕ ನೆರವು

ಬೆಳ್ತಂಗಡಿ. ಗಾಳಿ ಮಳೆಯಿಂದ ಮನೆ ಹಾನಿಗೊಳಗಾದ ಚಾರ್ಮಾಡಿ ಗ್ರಾಮದ ಮುದ್ದೊಟ್ಟು ಮುಡಿಪು ಅರ್ಕನ ಮಸೀದಿಯ ಧರ್ಮಗುರುಗಳಾದ,ಸಮೀರ್ ಮುಸ್ಲಿಯರ್, ಮತ್ತು ವಲಸರಿ ದಿನೇಶ್ ಪೂಜಾರಿ ಯವರಿಗೆ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ವತಿಯಿಂದ ಆರ್ಥಿಕ ನೆರವನ್ನು ಇಂದು ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ನ ಸದಸ್ಯರಾದ ಪ್ರವೀಣ್ ಹಳ್ಳಿ ಮನೆ, ಯುವ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷರಾದ ಅಝರ್ ನಾವೂರು, ಯುವ ಕಾಂಗ್ರೆಸ್ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಪಾಧ್ಯಕ್ಷರಾದ ಅರುಣ್ ಲೋಬೊ, ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗದ . ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ಯಶೋಧರ್ ಚಾರ್ಮಾಡಿ, ಹಾಗೂ ಚಾರ್ಮಾಡಿ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾದ ಇಮ್ರಾನ್,ಪ್ರಮುಖರಾದ
ಸಂಶುದ್ದೀನ್ ಡಿ.ಕೆ , ನಿತಿನ್ ಚಾರ್ಮಾಡಿ, ಅಶೋಕ್ ಮುದ್ದೊಟ್ಟು, ಭವಿತ್ ವಲಸಾರಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ರಕ್ಷಿತ್ ಶಿವರಾಮ್ ರವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದ ಅಂಗವಾಗಿ ಕಾಂಗ್ರೆಸ್ ಕಾರ್ಯಕರ್ತರ ಸಭೆ

Suddi Udaya

ನಿಡಿಗಲ್ ಬೈಕ್- ಕಾರು ಡಿಕ್ಕಿ; ಸವಾರನಿಗೆ ಗಾಯ

Suddi Udaya

ಪುದುವೆಟ್ಟು ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ವನಮಹೋತ್ಸವ

Suddi Udaya

ಬೆಳ್ತಂಗಡಿ :ಬೈಕ್- ಕಾರು ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ನಾವರ ಗ್ರಾಮದ ಯುವಕ ಸಾವು

Suddi Udaya

ಬೆಳ್ತಂಗಡಿ ಅಲ್ಪಸಂಖ್ಯಾತ ಕಾಲೋನಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡುವ ಬಗ್ಗೆ ಸಚಿವ ಬಿ ಜೆಡ್ ಜಮೀರ್ ಅಹಮ್ಮದ್ ಖಾನ್ ರವರಿಗೆ ರಕ್ಷಿತ್ ಶಿವಾರಾಂ ರಿಂದ ಮನವಿ

Suddi Udaya

ಬೆಳಾಲು ಗ್ರಾ.ಪಂ. ಹಾಗೂ ಸಂಜೀವಿನಿ ಒಕ್ಕೂಟದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya
error: Content is protected !!