24.2 C
ಪುತ್ತೂರು, ಬೆಳ್ತಂಗಡಿ
June 16, 2025
ಗ್ರಾಮಾಂತರ ಸುದ್ದಿ

ಲಾಯಿಲ ಬೀಕರ ಗಾಳಿ ಮಳೆಗೆ ಪುತ್ರಬೈಲಿನಲ್ಲಿ ಮನೆಗೆ ತೆಂಗಿನ ಮರ ಬಿದ್ದು ಹಾನಿ

ಬೆಳ್ತಂಗಡಿ: ಲಾಯಿಲದ ಪುತ್ರಬೈಲಿನಲ್ಲಿ ಎ.೩೦ರಂದು ಸುರಿದ ಭೀಕರ ಗಾಳಿ ಮಳೆಗೆ ವನಿತಾ ಶೆಟ್ಟಿ ಎಂಬುವವರ ಮನೆಗೆ ತೆಂಗಿನ ಮರ ಬಿದ್ದ ಪರಿಣಾಮ ಮನೆಯ ಹಂಚು, ಸಿಮೆಂಟ್ ಶೀಟ್ ಸಂರ್ಪೂಣ ಹಾನಿಗೊಂಡ ಘಟನೆ ನಡೆದಿದೆ. ಅದೃಷ್ಟವಾಶತ್ ಯಾವುದೇ ಅಪಾಯ ಸಂಭವಿಸಿಲ್ಲ.

Related posts

ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ನಾವೂರು ಗ್ರಾಮ ಪಂಚಾಯತ್ ನಲ್ಲಿ ಪ್ರತಿಭಟನೆ

Suddi Udaya

ಇಂದಬೆಟ್ಟು : ಕಜೆ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಬಾಲಮೇಳ ಕಾರ್ಯಕ್ರಮ

Suddi Udaya

ಧರ್ಮಸ್ಥಳ ನೇರ್ತನೆಯಲ್ಲಿ ಕಾಡಾನೆ ದಾಳಿ :ಕೃಷಿಗೆ ಹಾನಿ   

Suddi Udaya

ಉಜಿರೆ: ಅಜಿತ್ ನಗರ ನಿವಾಸಿ ಶಂಕರನಾರಾಯಣ ಭಟ್ ನಿಧನ

Suddi Udaya

ಬೆಳ್ತಂಗಡಿ ತಾ| ಕಚೇರಿಯ ನಿವೃತ್ತ ಉಪತಹಶೀಲ್ದಾರ್ ನಿಡ್ಲೆ ಚೆನ್ನಪ್ಪ ಗೌಡ ನಿಧನ

Suddi Udaya

ಕೊಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಅಂಗವಾಗಿ ಮನೆ ಮನೆಯಿಂದ ಅಡಕೆ ಸಂಗ್ರಹ ಕಾರ್ಯಕ್ರಮದ ಕರಪತ್ರ ಬಿಡುಗಡೆ

Suddi Udaya
error: Content is protected !!