September 6, 2026
ಗ್ರಾಮಾಂತರ ಸುದ್ದಿ

ಲಾಯಿಲ ಬೀಕರ ಗಾಳಿ ಮಳೆಗೆ ಪುತ್ರಬೈಲಿನಲ್ಲಿ ಮನೆಗೆ ತೆಂಗಿನ ಮರ ಬಿದ್ದು ಹಾನಿ

ಬೆಳ್ತಂಗಡಿ: ಲಾಯಿಲದ ಪುತ್ರಬೈಲಿನಲ್ಲಿ ಎ.೩೦ರಂದು ಸುರಿದ ಭೀಕರ ಗಾಳಿ ಮಳೆಗೆ ವನಿತಾ ಶೆಟ್ಟಿ ಎಂಬುವವರ ಮನೆಗೆ ತೆಂಗಿನ ಮರ ಬಿದ್ದ ಪರಿಣಾಮ ಮನೆಯ ಹಂಚು, ಸಿಮೆಂಟ್ ಶೀಟ್ ಸಂರ್ಪೂಣ ಹಾನಿಗೊಂಡ ಘಟನೆ ನಡೆದಿದೆ. ಅದೃಷ್ಟವಾಶತ್ ಯಾವುದೇ ಅಪಾಯ ಸಂಭವಿಸಿಲ್ಲ.

Related posts

ನಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಲೆಯಡ್ಕ ಹಾಟ್ ಮಿಕ್ಸ್ ಮತ್ತು ಕಾಂಕ್ರೀಟ್ ಮಿಶ್ರಣ ಘಟಕಕ್ಕೆಪುತ್ತೂರು ಎ.ಸಿ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಭೇಟಿ ಸ್ಥಳ ಪರಿಶೀಲನೆ

Suddi Udaya

ಶಾಸಕ ಹರೀಶ್ ಪೂಂಜರ ಜನಸ್ಪಂದನಾ ಕಾರ್ಯಕ್ರಮದಲ್ಲಿ ಪ್ರಸ್ತಾಪವಾದ ಸಮಸ್ಯೆಗೆ ಸ್ಪಂದಿಸಿದ ಅರಣ್ಯ ಇಲಾಖೆ ಅಧಿಕಾರಿಗಳು

Suddi Udaya

ಸೂಳಬೆಟ್ಟು ಶ್ರೀ ಗೋಪಾಲಕೃಷ್ಣ ಕುಣಿತ ಭಜನಾ ಮಂಡಳಿ ವತಿಯಿಂದ ನೃತ್ಯ ಭಜನೋತ್ಸವ

Suddi Udaya

ಪಟ್ರಮೆ: ಬರಮೇಲು ನಿವಾಸಿ ಪುಟ್ಟಣ್ಣ ಗೌಡ ನಿಧನ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ನಿರ್ದೇಶಕರಾಗಿ ರಕ್ಷಿತ್ ಶಿವರಾಂ ಆಯ್ಕೆ

Suddi Udaya

ಮಿತ್ತಬಾಗಿಲು ಗ್ರಾ.ಪಂ. ಅಧ್ಯಕ್ಷರಾಗಿ ವಿನಯಚಂದ್ರ , ಉಪಾಧ್ಯಕ್ಷರಾಗಿ ವಿಜಯಲಕ್ಷ್ಮೀ ಕೆ. ಆಯ್ಕೆ

Suddi Udaya
error: Content is protected !!