September 6, 2026
ಗ್ರಾಮಾಂತರ ಸುದ್ದಿ

ಗಾಳಿ ಮಳೆಗೆ ಚಲಿಸುತ್ತಿದ್ದವಾಹನ ಮೇಲೆ ಬಿದ್ದ ಮರದ ಗೆಲ್ಲು

ಬೆಳ್ತಂಗಡಿ: ತಾಲೂಕಿನ ಹೆಚ್ಚಿನ ಭಾಗಗಳಲ್ಲಿ ಬುಧವಾರ ಮಧ್ಯಾಹ್ನದ ಬಳಿಕ ಗಾಳಿ,ಗುಡುಗು,ಸಿಡಿಲು ಸಹಿತ ಭಾರಿ ಮಳೆ ಸುರಿದಿದೆ. ಮಂಗಳವಾರವು ತಾಲೂಕಿನ ಹಲವು ಭಾಗಗಳಲ್ಲಿ ಮಳೆಯಾಗಿತ್ತು.


ಉಜಿರೆಯ ಕಾಲೇಜು ರಸ್ತೆಯಲ್ಲಿ ಗಾಳಿ ಮಳೆಗೆ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಉರುಳಿ ಬಿತ್ತು.ಮರವು ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಪರಿಣಾಮ ಬೈಕಿಗೆ ಸಂಪೂರ್ಣ ಹಾನಿಯಾಗಿದ್ದು ಬೈಕ್ ಸವಾರ ನೀರಚಿಲುಮೆಯ ಅಮಿತ್ ಎಂಬವರು ಪವಾಡ ಸದೃಶವಾಗಿ ಯಾವುದೇ ರೀತಿಯ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ. ಮೆಸ್ಕಾಂನವರು ಮರಗಳ ಗೆಲ್ಲುಗಳನ್ನು ಅವೈಜ್ಞಾನಿಕವಾಗಿ ಕತ್ತರಿಸಿದ್ದು ಮರಗಳು ಉರುಳಲು ಕಾರಣವಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ..
ಉಜಿರೆಯ ಮೆಸ್ಕಾಂ ಉಪ ವಿಭಾಗದಲ್ಲಿ 10ಕ್ಕಿಂತ ಅಧಿಕ ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ.

Related posts

ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವ: ದರ್ಶನ ಬಲಿ, ಬಟ್ಟಲು ಕಾಣಿಕೆ

Suddi Udaya

ಎಸ್ ಡಿ ಯಂ ಪಾಲಿಟೆಕ್ನಿಕ್ – ಸ್ವಯಂ ಪ್ರೇರಿತ ರಕ್ತದಾನ ಶಿಬಿರ

Suddi Udaya

ಧರ್ಮಸ್ಥಳ ಗ್ರಾ.ಪಂ. ಯಿಂದ ಏಕಬಳಕೆ ಪ್ಲಾಸ್ಟಿಕ್ ನಿಷೇಧವಾಗಿರುವ ಬಗ್ಗೆ ಪರಿಸರ ಅಧಿಕಾರಿಯವರ ಕಾರ್ಯಾಚರಣೆ ಸಭೆ

Suddi Udaya

ಕಲ್ಮಂಜ: ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಕಳ್ಳತನ

Suddi Udaya

ಬೆಳಾಲು: ಕೊಲ್ಪಾಡಿ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ

Suddi Udaya

ಮಡಂತ್ಯಾರು ಮಂಜಲ್ ಪಲ್ಕೆಯಲ್ಲಿ ತೆರೆದ ಕೊಳವೆ ಬಾವಿಯನ್ನು ಮುಚ್ಚಿಸಿದ ಮಡಂತ್ಯಾರು ಗ್ರಾ.ಪಂ.

Suddi Udaya
error: Content is protected !!