May 1, 2025
ಗ್ರಾಮಾಂತರ ಸುದ್ದಿ

ಗಾಳಿ ಮಳೆಗೆ ಮನೆ ಹಾನಿ: ಚಾರ್ಮಾಡಿ ಮುಡಿಪು ಅರ್ಕನ ಮಸೀದಿಯ ಧರ್ಮಗುರುಸಮೀರ್ ಮುಸ್ಲಿಯರ್,ದಿನೇಶ್ ವಲಸಾರಿ ರವರಿಗೆ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ನಿಂದ ಆರ್ಥಿಕ ನೆರವು

ಬೆಳ್ತಂಗಡಿ. ಗಾಳಿ ಮಳೆಯಿಂದ ಮನೆ ಹಾನಿಗೊಳಗಾದ ಚಾರ್ಮಾಡಿ ಗ್ರಾಮದ ಮುದ್ದೊಟ್ಟು ಮುಡಿಪು ಅರ್ಕನ ಮಸೀದಿಯ ಧರ್ಮಗುರುಗಳಾದ,ಸಮೀರ್ ಮುಸ್ಲಿಯರ್, ಮತ್ತು ವಲಸರಿ ದಿನೇಶ್ ಪೂಜಾರಿ ಯವರಿಗೆ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ವತಿಯಿಂದ ಆರ್ಥಿಕ ನೆರವನ್ನು ಇಂದು ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ನ ಸದಸ್ಯರಾದ ಪ್ರವೀಣ್ ಹಳ್ಳಿ ಮನೆ, ಯುವ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷರಾದ ಅಝರ್ ನಾವೂರು, ಯುವ ಕಾಂಗ್ರೆಸ್ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಪಾಧ್ಯಕ್ಷರಾದ ಅರುಣ್ ಲೋಬೊ, ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗದ . ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ಯಶೋಧರ್ ಚಾರ್ಮಾಡಿ, ಹಾಗೂ ಚಾರ್ಮಾಡಿ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾದ ಇಮ್ರಾನ್,ಪ್ರಮುಖರಾದ
ಸಂಶುದ್ದೀನ್ ಡಿ.ಕೆ , ನಿತಿನ್ ಚಾರ್ಮಾಡಿ, ಅಶೋಕ್ ಮುದ್ದೊಟ್ಟು, ಭವಿತ್ ವಲಸಾರಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘದ ಧರ್ಮಸ್ಥಳ ಗ್ರಾಮ ಸಮಿತಿ ರಚನೆ

Suddi Udaya

ಹತ್ಯಡ್ಕ ಗ್ರಾಮದ ಪಲಸ್ತಡ್ಕ ನಿವಾಸಿ ಸಂಜೀವ ಗೌಡ ನಿಧನ

Suddi Udaya

ಲಾಯಿಲ: ಕರ್ನೊಡಿ ಜಯ ಶೆಟ್ಟಿ ನಿಧನ

Suddi Udaya

ಕಲ್ಲೇರಿ ಐಸಿರಿ ಮಹಿಳಾ ಮಂಡಳಿಯಿಂದ ಮಹಿಳಾ ದಿನಾಚರಣೆ ಮತ್ತು ಶ್ರಮದಾನ

Suddi Udaya

ಮುಂಡಾಜೆ: ಕೊಂಬಿನಡ್ಕ ಸ.ಕಿ.ಪ್ರಾ. ಶಾಲೆ ಎಸ್‌ಡಿಎಂಸಿ ಕಮಿಟಿ ಪುನರ್ ರಚನೆ

Suddi Udaya

ಭಾರೀ ಗಾಳಿ ಮಳೆ: ಬಂದಾರು ಪೇರಲ್ದಪಲಿಕೆಯಲ್ಲಿ ವಿದ್ಯುತ್ ತಂತಿ ಮೇಲೆ ಬಿದ್ದ ಮರ

Suddi Udaya
error: Content is protected !!