24.5 C
ಪುತ್ತೂರು, ಬೆಳ್ತಂಗಡಿ
June 16, 2025
ಗ್ರಾಮಾಂತರ ಸುದ್ದಿ

ಲಾಯಿಲ ಬೀಕರ ಗಾಳಿ ಮಳೆಗೆ ಪುತ್ರಬೈಲಿನಲ್ಲಿ ಮನೆಗೆ ತೆಂಗಿನ ಮರ ಬಿದ್ದು ಹಾನಿ

ಬೆಳ್ತಂಗಡಿ: ಲಾಯಿಲದ ಪುತ್ರಬೈಲಿನಲ್ಲಿ ಎ.೩೦ರಂದು ಸುರಿದ ಭೀಕರ ಗಾಳಿ ಮಳೆಗೆ ವನಿತಾ ಶೆಟ್ಟಿ ಎಂಬುವವರ ಮನೆಗೆ ತೆಂಗಿನ ಮರ ಬಿದ್ದ ಪರಿಣಾಮ ಮನೆಯ ಹಂಚು, ಸಿಮೆಂಟ್ ಶೀಟ್ ಸಂರ್ಪೂಣ ಹಾನಿಗೊಂಡ ಘಟನೆ ನಡೆದಿದೆ. ಅದೃಷ್ಟವಾಶತ್ ಯಾವುದೇ ಅಪಾಯ ಸಂಭವಿಸಿಲ್ಲ.

Related posts

ಮಾಲಾಡಿ: ಕೆ ಎಸ್ ಆರ್ ಟಿ ಸಿ ಬಸ್ಸು ಮತ್ತು ಪಿಕಪ್ ನಡುವೆ ಅಪಘಾತ

Suddi Udaya

ಮಚ್ಚಿನ: ಬೈಕ್ ರೇಸ್ ನಲ್ಲಿ ಗಾಯಗೊಂಡ ನೌಷದ್ ರವರ ಆರೋಗ್ಯ ವಿಚಾರಿಸಿದ ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ನ ಅಧ್ಯಕ್ಷರು, ಸದಸ್ಯರು

Suddi Udaya

ತೋಟತ್ತಾಡಿ: ಬೈಲಂಗಡಿ ಅರಮನೆಯಲ್ಲಿ ದೈವಗಳ ವಾರ್ಷಿಕ ನೇಮೋತ್ಸವ

Suddi Udaya

ಗುರುವಾಯನಕೆರೆ: ನವರಾತ್ರಿ, ದೀಪಾವಳಿ ಹಬ್ಬದ ಪ್ರಯುಕ್ತ ಶ್ರೀ ಶಿವಂ ಟೆಕ್ಸ್‌ಟೈಲ್ಸ್ & ರೆಡಿಮೇಡ್ಸ್‌ನಲ್ಲಿ ಡಿಸ್ಕೌಂಟ್ ಆಫರ್

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಪ್ರೌಢಶಾಲಾ ವಿಭಾಗದ ಶಿಕ್ಷಕರಿಗೆ ಸ್ವಾಗತ-ವಿದಾಯ

Suddi Udaya

ಸುಲ್ಕೇರಿಮೊಗ್ರು: ದರ್ಖಾಸು ಐರಿನ್ ಡಿಸೋಜರವರ ಮನೆ ಹಿಂಬದಿ ಗುಡ್ಡ ಕುಸಿತ: ಗ್ರಾ.ಪಂ. ಅಧಿಕಾರಿಗಳ ಭೇಟಿ

Suddi Udaya
error: Content is protected !!