32.4 C
ಪುತ್ತೂರು, ಬೆಳ್ತಂಗಡಿ
May 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್ ಎಸ್ ಎಲ್ ಸಿ ಐಸಿಎಸ್ಇ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ವಿವಿಧ ಶಾಲೆಯ ವಿದ್ಯಾರ್ಥಿಗಳಿಗೆ ವಿದ್ವತ್ ಪಿಯು ಕಾಲೇಜಿನಿಂದ ಅಭಿನಂದನೆ

ಗುರುವಾಯನಕೆರೆ: ಎಸ್ ಎಸ್ ಎಲ್ ಸಿ ಐಸಿಎಸ್ಇ ಪರೀಕ್ಷೆಯಲ್ಲಿ ಯಶಸ್ವಿಯಾಗಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ವಿವಿಧ ಶಾಲೆಯ ವಿದ್ಯಾರ್ಥಿಗಳಿಗೆ ವಿದ್ವತ್ ಪಿಯು ಕಾಲೇಜಿನಿಂದ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಲಾಯಿತು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ಸುಭಾಷ್ ಚಂದ್ರ ಶೆಟ್ಟಿ ಅವರು ಮಾತನಾಡಿ ನಿಮ್ಮ ಪರಿಶ್ರಮ ದೃಢ ನಿಟ್ಟಿನ ಫಲವಾಗಿ ಇಂದು ಈ ಫಲಿತಾಂಶ ಫಲಿಸಿತು. ಭವಿಷ್ಯದಲ್ಲಿ ಇನ್ನಷ್ಟು ಉತ್ತುಂಗಗಳನ್ನು ತಲುಪಿ ನಿಮ್ಮ ಕನಸನ್ನು ಸಂಕಲ್ಪ ದೊಂದಿಗೆ ಸಾಧಿಸಿ ನಿಮ್ಮ ಮುಂದಿನ ವಿದ್ಯಾಭ್ಯಾಸವು ಉತ್ತಮ ಭವಿಷ್ಯ ನಿರ್ಮಾಣಕ್ಕೆ ದಾರಿ ನೀಡಲಿ ಎಂಬ ಶುಭಾಶಯಗಳನ್ನು ಕೋರಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಕಾರ್ಯದರ್ಶಿಗಳಾದ ಪ್ರಜ್ವಲ್ ರೈ ಮತ್ತು ಶೈಕ್ಷಣಿಕ ನಿರ್ದೇಶಕ ಗಂಗಾಧರ್ ಈ ಮಂಡಗಳಲೆ ಹಿರಿಯ ಮತ್ತು ಕಿರಿಯ ಉಪನ್ಯಾಸಕರು ಉಪಸ್ಥಿತರಿದ್ದರು. ರಸಾಯನಶಾಸ್ತ್ರ ಹಿರಿಯ ಉಪನ್ಯಾಸಕರಾದ ಪ್ರೊಫೆಸರ್ ಪ್ರತಾಪ್ ದೊಡ್ಡಮನಿ ಯವರು ಕಾರ್ಯಕ್ರಮ ನಿರೂಪಿಸಿದರು.

Related posts

ಎಕ್ಸೆಲ್ ನ ವಿದ್ಯಾರ್ಥಿಗಳು ಬನಾರಸ್ ಹಿಂದೂ ವಿ.ವಿ, ಎ ಐ ಐ ಎಂ ಎಸ್ ಭೋಪಾಲ್ ಸೇರಿ, ದೇಶದ ಅತ್ಯುನ್ನತ ಮೆಡಿಕಲ್ ಕಾಲೇಜುಗಳಲ್ಲಿ ಓದಿಗೆ ಆಯ್ಕೆ

Suddi Udaya

ಬೆಳಾಲು ಪ್ರೌಢಶಾಲೆ ಪೋಷಕರ ಸಮಾವೇಶ

Suddi Udaya

ಕಳೆಂಜ: ಶ್ರೀ ಶಾಸ್ತಾರ ದೇವರ ಗರ್ಭ ಗುಡಿಯ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರುಗೊಂಡ ರೂ.3 ಲಕ್ಷ ಮೊತ್ತದ ಡಿಡಿ ಹಸ್ತಾಂತರ

Suddi Udaya

ಬೆಳ್ತಂಗಡಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ರಕ್ಷಾ ಬಂಧನ ಆಚರಣೆ

Suddi Udaya

ಉಜಿರೆ ಎಸ್. ಡಿ.ಎಂ ಆಂ.ಮಾ. ಶಾಲೆ ಕಿಂಡರ್ಗಾರ್ಟನ್ ಗೆ ಶ್ರೀಮತಿ ಸುಪ್ರಿಯಾ ಹರ್ಷೇಂದ್ರ ಕುಮಾರ್ ಹಾಗೂ ನಿಶ್ಚಲ್ ಕುಮಾರ್ ಭೇಟಿ

Suddi Udaya

ಬಿಜೆಪಿ ನಿಟ್ಟಡೆ ಶಕ್ತಿಕೇಂದ್ರದ ಬೂತ್ ಸಮಿತಿಗಳ ರಚನೆ

Suddi Udaya
error: Content is protected !!