July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿದ ವಿದ್ಯಾರ್ಥಿನಿ ಸಂಜನಾ

ಬೆಳ್ತಂಗಡಿ: ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಸಂಜನಾ ಎಂ. ಡಿ ಅವರು ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನ ಮಾಡಿದ್ದಾರೆ.

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎ.ಎಸ್.ಐ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ದುರ್ಗಾದಾಸ್ ಎಂ ಹಾಗೂ ರೇವತಿ ದಂಪತಿಯ ಪುತ್ರಿಯಾದ ಇವರು ಕರಾಟೆ, ಯಕ್ಷಗಾನ, ಭರತನಾಟ್ಯದಲ್ಲಿ ತೊಡಗಿಸಿಕೊಂಡಿರುವ ಅವರು ತನ್ನ ಕೇಶವನ್ನು ಕ್ಯಾನ್ಸರ್ ಪೀಡಿತರಿಗೆ ಶೃಂಗಾರ್ ಮಾಸ್ಟರ್ ಕಟ್ ಅವರ ಮೂಲಕ ಯುವಶಕ್ತಿ ಸೇವಾಪಥ ಟ್ರಸ್ಟ್ ಅವರಿಗೆ ದಾನವಾಗಿ ಮಾಡಿದ್ದಾರೆ. ಮೂಲತಃ ಸುಬ್ರಹ್ಮಣ್ಯದವರಾದ ಇವರು ಪ್ರಸ್ತುತ ಬೆಳ್ತಂಗಡಿಯಲ್ಲಿ ನೆಲೆಸಿದ್ದಾರೆ.

Related posts

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆ ಬಾಲಕರ ತಂಡ ಪ್ರಥಮ ಸ್ಥಾನ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಎರಡು ವಾಹನಗಳು ರಸ್ತೆಗೆ ಪಲ್ಟಿ

Suddi Udaya

ಕರಾಯ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ಭಜನಾ ತರಬೇತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಇತಿಹಾಸದಲ್ಲೇ ಸಾರ್ವಕಾಲಿಕ ದಾಖಲೆ ಬರೆದ ಕೊಕ್ಕಡದ ಬೃಹತ್ ರಕ್ತದಾನ ಶಿಬಿರ : 331 ಯೂನಿಟ್ಸ್ ರಕ್ತ ಸಂಗ್ರಹಣೆ

Suddi Udaya

ಬಳಂಜ ಜನಸ್ಪಂದನ ಸಭೆ: ವಿವಿಧ ಸಮಸ್ಯೆಗಳ ಚರ್ಚೆ

Suddi Udaya

ಜೆಸಿಐ ಮಡಂತ್ಯಾರು ವಿಜಯ 2024 ರ ಶಾಶ್ವತ ಯೋಜನೆಗಳ ಆನಾವರಣ

Suddi Udaya
error: Content is protected !!